ರಾರಾ, ಶಿರಾದಲ್ಲಿ ಪರ್ಸೆಂಟೇಜ್ ಲೆಕ್ಕಾಚಾರ ಶುರು; ಗೆಲ್ಲೋ ಕುದುರೆ ಯಾರು?

ರಾರಾ, ಶಿರಾದಲ್ಲಿ ಪರ್ಸೆಂಟೇಜ್ ಲೆಕ್ಕಾಚಾರ ಶುರು; ಗೆಲ್ಲೋ ಕುದುರೆ ಯಾರು?

Suvarna News   | Asianet News
Published : Nov 05, 2020, 06:33 PM ISTUpdated : Nov 05, 2020, 06:37 PM IST

ಪ್ರತಿಷ್ಠೆಯ ಕಣವಾಗಿರುವ ಆರ್‌.ಆರ್‌.ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡ ಬಳಿಕ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌, ಜೆಡಿಎಸ್‌ ಪಕ್ಷದ ಕಾರ್ಯಕರ್ತರು, ಮುಖಂಡರು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.
 

ಬೆಂಗಳೂರು (ನ. 05): ಪ್ರತಿಷ್ಠೆಯ ಕಣವಾಗಿರುವ ಆರ್‌.ಆರ್‌.ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡ ಬಳಿಕ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌, ಜೆಡಿಎಸ್‌ ಪಕ್ಷದ ಕಾರ್ಯಕರ್ತರು, ಮುಖಂಡರು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.

 ಮೂರು ಪಕ್ಷಗಳು ಸೇರಿದಂತೆ ಪಕ್ಷೇತರರಿಗೂ ಮತಗಳು ಹಂಚಿಕೆಯಾಗಿರುವ ಬಗ್ಗೆ ಚರ್ಚೆಗಳು ಆರಂಭಗೊಂಡಿವೆ. ಮತದಾರರನ್ನು ಸೆಳೆಯುವಲ್ಲಿ ಎಡವಿರುವ ಬಗ್ಗೆ ಕಾರ್ಯತಂತ್ರ ರೂಪಿಸಿರುವುದು ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ. ಪಕ್ಷದ ಅಭ್ಯರ್ಥಿಗಳ ಚಿತ್ತ ಫಲಿತಾಂಶದತ್ತ ನೆಟ್ಟಿದ್ದು, ಗೆಲುವು-ಸೋಲಿನ ಆತಂಕ ಪ್ರಾರಂಭವಾಗಿದೆ.

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!