'ಮುನಿರತ್ನ ತಾಯಿಯನ್ನು ಮಾರಾಟ ಮಾಡಿದ್ದಾನೆ ಅಂತಿರಲ್ಲಾ, ತೀರಿ ಹೋಗಿರುವ ಅಮ್ಮನನ್ನು ಎಲ್ಲಿಂದ ತರಲಿ'

'ಮುನಿರತ್ನ ತಾಯಿಯನ್ನು ಮಾರಾಟ ಮಾಡಿದ್ದಾನೆ ಅಂತಿರಲ್ಲಾ, ತೀರಿ ಹೋಗಿರುವ ಅಮ್ಮನನ್ನು ಎಲ್ಲಿಂದ ತರಲಿ'

Published : Oct 28, 2020, 03:09 PM ISTUpdated : Oct 28, 2020, 03:12 PM IST

ಮುನಿರತ್ನ ಅವರ ತಾಯಿಯನ್ನು ಬಿಜೆಪಿ ಪಕ್ಷಕ್ಕೆ ಮಾರಾಟ ಮಾಡಿದ್ದಾನೆ' ಎಂದು ಕಾಂಗ್ರೆಸ್ ನಾಯಕರು ಮಾತಾಡ್ತಾರೆ. ಆಗ ಅಲ್ಲಿಯೇ ಇದ್ದ ನಮ್ಮ ಕಾರ್ಯಕರ್ತರು ಮಾತನ್ನು ವಾಪಸ್ ಪಡೆಯಬೇಕು ಅಂತ ಧರಣಿ ಮಾಡುತ್ತಾರೆಯೇ ವಿನಃ ಯಾರ ಮೇಲೆಯೂ ಹಲ್ಲೆ ಮಾಡಿಲ್ಲ' ಎಂದು ಮುನಿರತ್ನ ಹೇಳಿದ್ದಾರೆ. 

ಬೆಂಗಳೂರು (ಅ. 28): ಮುನಿರತ್ನ ಅವರ ತಾಯಿಯನ್ನು ಬಿಜೆಪಿ ಪಕ್ಷಕ್ಕೆ ಮಾರಾಟ ಮಾಡಿದ್ದಾನೆ' ಎಂದು ಕಾಂಗ್ರೆಸ್ ನಾಯಕರು ಮಾತಾಡ್ತಾರೆ. ಆಗ ಅಲ್ಲಿಯೇ ಇದ್ದ ನಮ್ಮ ಕಾರ್ಯಕರ್ತರು ಮಾತನ್ನು ವಾಪಸ್ ಪಡೆಯಬೇಕು ಅಂತ ಧರಣಿ ಮಾಡುತ್ತಾರೆಯೇ ವಿನಃ ಯಾರ ಮೇಲೆಯೂ ಹಲ್ಲೆ ಮಾಡಿಲ್ಲ' ಎಂದು ಮುನಿರತ್ನ ಹೇಳಿದ್ದಾರೆ. 

ಕಾಂಗ್ರೆಸ್ ನಾಯಕರ ಲಘು ಹೇಳಿಕೆಗೆ ಪ್ರತಿಕ್ರಿಯಿಸುತ್ತಾ 'ನನ್ನ ಬಗ್ಗೆ ಟೀಕೆ ಮಾಡುತ್ತಲೇ ಇದ್ದೀರಿ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಲೇ ಇದ್ದೀರಿ. ಅದಕ್ಕೆ ನೀವು ಸ್ವತಂತ್ರರು. ಆದರೆ 25 ವರ್ಷದ ಹಿಂದೆ ತೀರಿ ಹೋಗಿರುವ ನನ್ನ ತಾಯಿಯ ಬಗ್ಗೆ ಈ ರೀತಿ ಮಾತಾಡೋದು ನಿಮಗೆ ಶೋಭೆ ತರುತ್ತಾ? ತೀರಿ ಹೋಗಿರುವ ತಾಯಿಯನ್ನು ಎಲ್ಲಿಂದ ತರಲಿ? ಎಲ್ಲಿಂದ ಮಾರಾಟ ಮಾಡಲಿ? ಎಂದು ಕಣ್ಣೀರು ಹಾಕಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!