'ಮುನಿರತ್ನ ತಾಯಿಯನ್ನು ಮಾರಾಟ ಮಾಡಿದ್ದಾನೆ ಅಂತಿರಲ್ಲಾ, ತೀರಿ ಹೋಗಿರುವ ಅಮ್ಮನನ್ನು ಎಲ್ಲಿಂದ ತರಲಿ'

'ಮುನಿರತ್ನ ತಾಯಿಯನ್ನು ಮಾರಾಟ ಮಾಡಿದ್ದಾನೆ ಅಂತಿರಲ್ಲಾ, ತೀರಿ ಹೋಗಿರುವ ಅಮ್ಮನನ್ನು ಎಲ್ಲಿಂದ ತರಲಿ'

Published : Oct 28, 2020, 03:09 PM ISTUpdated : Oct 28, 2020, 03:12 PM IST

ಮುನಿರತ್ನ ಅವರ ತಾಯಿಯನ್ನು ಬಿಜೆಪಿ ಪಕ್ಷಕ್ಕೆ ಮಾರಾಟ ಮಾಡಿದ್ದಾನೆ' ಎಂದು ಕಾಂಗ್ರೆಸ್ ನಾಯಕರು ಮಾತಾಡ್ತಾರೆ. ಆಗ ಅಲ್ಲಿಯೇ ಇದ್ದ ನಮ್ಮ ಕಾರ್ಯಕರ್ತರು ಮಾತನ್ನು ವಾಪಸ್ ಪಡೆಯಬೇಕು ಅಂತ ಧರಣಿ ಮಾಡುತ್ತಾರೆಯೇ ವಿನಃ ಯಾರ ಮೇಲೆಯೂ ಹಲ್ಲೆ ಮಾಡಿಲ್ಲ' ಎಂದು ಮುನಿರತ್ನ ಹೇಳಿದ್ದಾರೆ. 

ಬೆಂಗಳೂರು (ಅ. 28): ಮುನಿರತ್ನ ಅವರ ತಾಯಿಯನ್ನು ಬಿಜೆಪಿ ಪಕ್ಷಕ್ಕೆ ಮಾರಾಟ ಮಾಡಿದ್ದಾನೆ' ಎಂದು ಕಾಂಗ್ರೆಸ್ ನಾಯಕರು ಮಾತಾಡ್ತಾರೆ. ಆಗ ಅಲ್ಲಿಯೇ ಇದ್ದ ನಮ್ಮ ಕಾರ್ಯಕರ್ತರು ಮಾತನ್ನು ವಾಪಸ್ ಪಡೆಯಬೇಕು ಅಂತ ಧರಣಿ ಮಾಡುತ್ತಾರೆಯೇ ವಿನಃ ಯಾರ ಮೇಲೆಯೂ ಹಲ್ಲೆ ಮಾಡಿಲ್ಲ' ಎಂದು ಮುನಿರತ್ನ ಹೇಳಿದ್ದಾರೆ. 

ಕಾಂಗ್ರೆಸ್ ನಾಯಕರ ಲಘು ಹೇಳಿಕೆಗೆ ಪ್ರತಿಕ್ರಿಯಿಸುತ್ತಾ 'ನನ್ನ ಬಗ್ಗೆ ಟೀಕೆ ಮಾಡುತ್ತಲೇ ಇದ್ದೀರಿ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಲೇ ಇದ್ದೀರಿ. ಅದಕ್ಕೆ ನೀವು ಸ್ವತಂತ್ರರು. ಆದರೆ 25 ವರ್ಷದ ಹಿಂದೆ ತೀರಿ ಹೋಗಿರುವ ನನ್ನ ತಾಯಿಯ ಬಗ್ಗೆ ಈ ರೀತಿ ಮಾತಾಡೋದು ನಿಮಗೆ ಶೋಭೆ ತರುತ್ತಾ? ತೀರಿ ಹೋಗಿರುವ ತಾಯಿಯನ್ನು ಎಲ್ಲಿಂದ ತರಲಿ? ಎಲ್ಲಿಂದ ಮಾರಾಟ ಮಾಡಲಿ? ಎಂದು ಕಣ್ಣೀರು ಹಾಕಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್