'ಮುನಿರತ್ನ ತಾಯಿಯನ್ನು ಮಾರಾಟ ಮಾಡಿದ್ದಾನೆ ಅಂತಿರಲ್ಲಾ, ತೀರಿ ಹೋಗಿರುವ ಅಮ್ಮನನ್ನು ಎಲ್ಲಿಂದ ತರಲಿ'

'ಮುನಿರತ್ನ ತಾಯಿಯನ್ನು ಮಾರಾಟ ಮಾಡಿದ್ದಾನೆ ಅಂತಿರಲ್ಲಾ, ತೀರಿ ಹೋಗಿರುವ ಅಮ್ಮನನ್ನು ಎಲ್ಲಿಂದ ತರಲಿ'

Published : Oct 28, 2020, 03:09 PM ISTUpdated : Oct 28, 2020, 03:12 PM IST

ಮುನಿರತ್ನ ಅವರ ತಾಯಿಯನ್ನು ಬಿಜೆಪಿ ಪಕ್ಷಕ್ಕೆ ಮಾರಾಟ ಮಾಡಿದ್ದಾನೆ' ಎಂದು ಕಾಂಗ್ರೆಸ್ ನಾಯಕರು ಮಾತಾಡ್ತಾರೆ. ಆಗ ಅಲ್ಲಿಯೇ ಇದ್ದ ನಮ್ಮ ಕಾರ್ಯಕರ್ತರು ಮಾತನ್ನು ವಾಪಸ್ ಪಡೆಯಬೇಕು ಅಂತ ಧರಣಿ ಮಾಡುತ್ತಾರೆಯೇ ವಿನಃ ಯಾರ ಮೇಲೆಯೂ ಹಲ್ಲೆ ಮಾಡಿಲ್ಲ' ಎಂದು ಮುನಿರತ್ನ ಹೇಳಿದ್ದಾರೆ. 

ಬೆಂಗಳೂರು (ಅ. 28): ಮುನಿರತ್ನ ಅವರ ತಾಯಿಯನ್ನು ಬಿಜೆಪಿ ಪಕ್ಷಕ್ಕೆ ಮಾರಾಟ ಮಾಡಿದ್ದಾನೆ' ಎಂದು ಕಾಂಗ್ರೆಸ್ ನಾಯಕರು ಮಾತಾಡ್ತಾರೆ. ಆಗ ಅಲ್ಲಿಯೇ ಇದ್ದ ನಮ್ಮ ಕಾರ್ಯಕರ್ತರು ಮಾತನ್ನು ವಾಪಸ್ ಪಡೆಯಬೇಕು ಅಂತ ಧರಣಿ ಮಾಡುತ್ತಾರೆಯೇ ವಿನಃ ಯಾರ ಮೇಲೆಯೂ ಹಲ್ಲೆ ಮಾಡಿಲ್ಲ' ಎಂದು ಮುನಿರತ್ನ ಹೇಳಿದ್ದಾರೆ. 

ಕಾಂಗ್ರೆಸ್ ನಾಯಕರ ಲಘು ಹೇಳಿಕೆಗೆ ಪ್ರತಿಕ್ರಿಯಿಸುತ್ತಾ 'ನನ್ನ ಬಗ್ಗೆ ಟೀಕೆ ಮಾಡುತ್ತಲೇ ಇದ್ದೀರಿ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಲೇ ಇದ್ದೀರಿ. ಅದಕ್ಕೆ ನೀವು ಸ್ವತಂತ್ರರು. ಆದರೆ 25 ವರ್ಷದ ಹಿಂದೆ ತೀರಿ ಹೋಗಿರುವ ನನ್ನ ತಾಯಿಯ ಬಗ್ಗೆ ಈ ರೀತಿ ಮಾತಾಡೋದು ನಿಮಗೆ ಶೋಭೆ ತರುತ್ತಾ? ತೀರಿ ಹೋಗಿರುವ ತಾಯಿಯನ್ನು ಎಲ್ಲಿಂದ ತರಲಿ? ಎಲ್ಲಿಂದ ಮಾರಾಟ ಮಾಡಲಿ? ಎಂದು ಕಣ್ಣೀರು ಹಾಕಿದ್ದಾರೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ