'ಮುನಿರತ್ನ ತಾಯಿಯನ್ನು ಮಾರಾಟ ಮಾಡಿದ್ದಾನೆ ಅಂತಿರಲ್ಲಾ, ತೀರಿ ಹೋಗಿರುವ ಅಮ್ಮನನ್ನು ಎಲ್ಲಿಂದ ತರಲಿ'

'ಮುನಿರತ್ನ ತಾಯಿಯನ್ನು ಮಾರಾಟ ಮಾಡಿದ್ದಾನೆ ಅಂತಿರಲ್ಲಾ, ತೀರಿ ಹೋಗಿರುವ ಅಮ್ಮನನ್ನು ಎಲ್ಲಿಂದ ತರಲಿ'

Published : Oct 28, 2020, 03:09 PM ISTUpdated : Oct 28, 2020, 03:12 PM IST

ಮುನಿರತ್ನ ಅವರ ತಾಯಿಯನ್ನು ಬಿಜೆಪಿ ಪಕ್ಷಕ್ಕೆ ಮಾರಾಟ ಮಾಡಿದ್ದಾನೆ' ಎಂದು ಕಾಂಗ್ರೆಸ್ ನಾಯಕರು ಮಾತಾಡ್ತಾರೆ. ಆಗ ಅಲ್ಲಿಯೇ ಇದ್ದ ನಮ್ಮ ಕಾರ್ಯಕರ್ತರು ಮಾತನ್ನು ವಾಪಸ್ ಪಡೆಯಬೇಕು ಅಂತ ಧರಣಿ ಮಾಡುತ್ತಾರೆಯೇ ವಿನಃ ಯಾರ ಮೇಲೆಯೂ ಹಲ್ಲೆ ಮಾಡಿಲ್ಲ' ಎಂದು ಮುನಿರತ್ನ ಹೇಳಿದ್ದಾರೆ. 

ಬೆಂಗಳೂರು (ಅ. 28): ಮುನಿರತ್ನ ಅವರ ತಾಯಿಯನ್ನು ಬಿಜೆಪಿ ಪಕ್ಷಕ್ಕೆ ಮಾರಾಟ ಮಾಡಿದ್ದಾನೆ' ಎಂದು ಕಾಂಗ್ರೆಸ್ ನಾಯಕರು ಮಾತಾಡ್ತಾರೆ. ಆಗ ಅಲ್ಲಿಯೇ ಇದ್ದ ನಮ್ಮ ಕಾರ್ಯಕರ್ತರು ಮಾತನ್ನು ವಾಪಸ್ ಪಡೆಯಬೇಕು ಅಂತ ಧರಣಿ ಮಾಡುತ್ತಾರೆಯೇ ವಿನಃ ಯಾರ ಮೇಲೆಯೂ ಹಲ್ಲೆ ಮಾಡಿಲ್ಲ' ಎಂದು ಮುನಿರತ್ನ ಹೇಳಿದ್ದಾರೆ. 

ಕಾಂಗ್ರೆಸ್ ನಾಯಕರ ಲಘು ಹೇಳಿಕೆಗೆ ಪ್ರತಿಕ್ರಿಯಿಸುತ್ತಾ 'ನನ್ನ ಬಗ್ಗೆ ಟೀಕೆ ಮಾಡುತ್ತಲೇ ಇದ್ದೀರಿ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಲೇ ಇದ್ದೀರಿ. ಅದಕ್ಕೆ ನೀವು ಸ್ವತಂತ್ರರು. ಆದರೆ 25 ವರ್ಷದ ಹಿಂದೆ ತೀರಿ ಹೋಗಿರುವ ನನ್ನ ತಾಯಿಯ ಬಗ್ಗೆ ಈ ರೀತಿ ಮಾತಾಡೋದು ನಿಮಗೆ ಶೋಭೆ ತರುತ್ತಾ? ತೀರಿ ಹೋಗಿರುವ ತಾಯಿಯನ್ನು ಎಲ್ಲಿಂದ ತರಲಿ? ಎಲ್ಲಿಂದ ಮಾರಾಟ ಮಾಡಲಿ? ಎಂದು ಕಣ್ಣೀರು ಹಾಕಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?