ರಾಜ್ಯಸಭಾ ಚುನಾವಣೆ: ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲೆಹರ್‌ ಸಿಂಗ್ ಕಣಕ್ಕೆ, ಕುತೂಹಲ

ರಾಜ್ಯಸಭಾ ಚುನಾವಣೆ: ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲೆಹರ್‌ ಸಿಂಗ್ ಕಣಕ್ಕೆ, ಕುತೂಹಲ

Published : May 31, 2022, 11:22 AM IST

ರಾಜ್ಯಸಭಾ ಚುನಾವಣೆಯ ನಾಲ್ಕನೇ ಸ್ಥಾನಕ್ಕೆ ಬಿಜೆಪಿಯೂ ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಪಕ್ಷದ ಮುಖಂಡ ಲೆಹರ್‌ಸಿಂಗ್‌ ಸಿರೋಯ ಅವರನ್ನು ಘೋಷಿಸಿದ್ದು, ಕಣ ರಂಗೇರಿದಂತಾಗಿದೆ. ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಎರಡು ಸ್ಥಾನಗಳು ನಿರಾಯಾಸವಾಗಿ ಲಭಿಸುವುದರಿಂದ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಚಿತ್ರನಟ ಜಗ್ಗೇಶ್‌ ಅವರನ್ನು ಅಭ್ಯರ್ಥಿಗಳನ್ನಾಗಿ ಭಾನುವಾರವೇ ಘೋಷಿಸಿತ್ತು. ಇದೀಗ ಮೂರನೇ ಸ್ಥಾನವನ್ನೂ ಗೆಲ್ಲುವ ಕಸರತ್ತು ನಡೆಸಲು ಮುಂದಾಗಿದೆ. ಬಿಜೆಪಿಯ ಮೂವರೂ ಅಭ್ಯರ್ಥಿಗಳು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಬೆಂಗಳೂರು, (ಮೇ.31): ರಾಜ್ಯಸಭಾ ಚುನಾವಣೆಯ ನಾಲ್ಕನೇ ಸ್ಥಾನಕ್ಕೆ ಬಿಜೆಪಿಯೂ ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಪಕ್ಷದ ಮುಖಂಡ ಲೆಹರ್‌ಸಿಂಗ್‌ ಸಿರೋಯ ಅವರನ್ನು ಘೋಷಿಸಿದ್ದು, ಕಣ ರಂಗೇರಿದಂತಾಗಿದೆ. ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಎರಡು ಸ್ಥಾನಗಳು ನಿರಾಯಾಸವಾಗಿ ಲಭಿಸುವುದರಿಂದ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಚಿತ್ರನಟ ಜಗ್ಗೇಶ್‌ ಅವರನ್ನು ಅಭ್ಯರ್ಥಿಗಳನ್ನಾಗಿ ಭಾನುವಾರವೇ ಘೋಷಿಸಿತ್ತು. ಇದೀಗ ಮೂರನೇ ಸ್ಥಾನವನ್ನೂ ಗೆಲ್ಲುವ ಕಸರತ್ತು ನಡೆಸಲು ಮುಂದಾಗಿದೆ. ಬಿಜೆಪಿಯ ಮೂವರೂ ಅಭ್ಯರ್ಥಿಗಳು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.

ರಾಜ್ಯಸಭಾ ಚುನಾವಣಾ ಕಣಕ್ಕೆ 6 ಅಭ್ಯರ್ಥಿಗಳು; ಲೆಕ್ಕಾಚಾರ ಉಲ್ಟಾ ಮಾಡಿದ ಸಿದ್ದರಾಮಯ್ಯ!

ಒಟ್ಟು ನಾಲ್ಕು ಸ್ಥಾನಗಳ ಪೈಕಿ ಬಿಜೆಪಿ ಎರಡು ಮತ್ತು ಕಾಂಗ್ರೆಸ್‌ ಒಂದು ಸ್ಥಾನವನ್ನು ಸುಲಭವಾಗಿ ಜಯಿಸಲಿವೆ. ನಾಲ್ಕನೇ ಸ್ಥಾನ ಗೆಲ್ಲಲು ಇತರ ಪಕ್ಷದ ಮತಗಳ ಬೆಂಬಲ ಅಗತ್ಯವಾಗಲಿದೆ. ಅಗತ್ಯ ಮತಗಳ ಬಲ ಇಲ್ಲದಿದ್ದರೂ ಕಾಂಗ್ರೆಸ್‌ ಪಕ್ಷ ಸೋಮವಾರಷ್ಟೇ ತನ್ನ ಎರಡನೇ ಅಭ್ಯರ್ಥಿಯನ್ನಾಗಿ ಮನ್ಸೂರ್‌ ಖಾನ್‌ ಅವರನ್ನು ಕಣಕ್ಕಿಳಿಸಿತ್ತು. ಮಂಗಳವಾರ ಜೆಡಿಎಸ್‌ ಕೂಡ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಲಿದೆ. ಇದೀಗ ಬಿಜೆಪಿ ಅಭ್ಯರ್ಥಿ ಕೂಡ ಅಖಾಡ ಪ್ರವೇಶಿಸಲಿದ್ದಾರೆ. ಅಲ್ಲಿಗೆ ನಾಲ್ಕನೇ ಸ್ಥಾನಕ್ಕೆ ಮೂರೂ ಪ್ರಮುಖ ರಾಜಕೀಯ ಪಕ್ಷಗಳಿಂದ ಅಭ್ಯರ್ಥಿಗಳು ಕಣಕ್ಕಿಳಿದಂತಾಗಲಿದ್ದು, ಯಾರು ಯಾವ ಪಕ್ಷದ ಮತಗಳನ್ನು ಸೆಳೆಯಲಿದ್ದಾರೆ ಎಂಬುದು ಕುತೂಹಲಕರವಾಗಿದೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more