ಆರ್‌ಎಸ್ಎಸ್‌ ಸಮನ್ವಯ ಬೈಠಕ್‌: ಪುತ್ತೂರು ಗಲಾಟೆ, ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ಸಾಧ್ಯತೆ

ಆರ್‌ಎಸ್ಎಸ್‌ ಸಮನ್ವಯ ಬೈಠಕ್‌: ಪುತ್ತೂರು ಗಲಾಟೆ, ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ಸಾಧ್ಯತೆ

Published : Jun 26, 2023, 09:48 AM IST

ಮಂಗಳೂರಿನಲ್ಲಿ ಇಂದು ಆರ್‌ಎಸ್‌ಎಸ್‌ನಿಂದ ಸಮನ್ವಯ ಬೈಠಕ್‌ ನಡೆಯಲಿದೆ. ಇದರಲ್ಲಿ ಹಲವು ಸಂಘಟನೆಗಳು ಭಾಗಿಯಾಗಲಿವೆ.
 

ಮಂಗಳೂರು: ಇಂದು ಮಂಗಳೂರಿನಲ್ಲಿ ಆರ್‌ಎಸ್‌ಎಸ್‌ನಿಂದ ಸಮನ್ವಯ ಬೈಠಕ್‌ ನಡೆಯಲಿದೆ.ಕಳೆದ ಒಂದು ವರ್ಷದಿಂದ ಇಲ್ಲಿ ಬೈಠಕ್‌ ನಡೆದಿರಲಿಲ್ಲ. ವಿಧಾನಸಭಾ ಚುನಾವಣೆ ಮುಗಿದ ಮೇಲೆ ದಕ್ಷಿಣ ಕನ್ನಡದಲ್ಲಿ ಮೊದಲ ಬೈಠಕ್‌ ನಡೆಯುತ್ತಿದೆ. ಇಲ್ಲಿ ಪುತ್ತೂರಿನ ಗಲಾಟೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಟಿಕೆಟ್‌ ನೀಡಬೇಕು ಎಂಬುದರ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಈ ಬೈಠಕ್‌ಗೆ ನಳಿನ್‌ ಕುಮಾರ್‌ ಕಟೀಲ್‌ ಆಗಮಿಸುವ ಸಾಧ್ಯತೆ ಇದೆ. ಅಲ್ಲದೇ ಬಿಜೆಪಿ, ವಿಹೆಚ್‌ಪಿ, ಭಜರಂಗದಳ, ಹಿಂಜಾವೇ ಹಾಗೂ ಎಬಿವಿಪಿ ಭಾಗಿಯಾಗಲಿವೆ. ಈ ಭಾಗದಲ್ಲಿ ಮೂರು ತಿಂಗಳಿಗೊಮ್ಮೆ ಬೈಠಕ್‌ ನಡೆಯುತ್ತಿತ್ತು. ಆದ್ರೆ ಕಳೆದ ಒಂದು ವರ್ಷದಿಂದ ಯಾವುದೇ ಬೈಠಕ್‌ ನಡೆದಿರಲಿಲ್ಲ.

ಇದನ್ನೂ ವೀಕ್ಷಿಸಿ: ಭಗತ್‌ ಸಿಂಗ್‌ ಹೆಸರು ಹೇಳಿಕೊಂಡು ಬಂದವರನ್ನೇ ಜೈಲಿಗೆ ಹಾಕ್ತಿರಾ?: ಎಂ.ಬಿ.ಪಾಟೀಲ್‌ಗೆ ಸೂಲಿಬೆಲೆ ತಿರುಗೇಟು

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more