ಆರ್‌ಎಸ್ಎಸ್‌ ಸಮನ್ವಯ ಬೈಠಕ್‌: ಪುತ್ತೂರು ಗಲಾಟೆ, ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ಸಾಧ್ಯತೆ

ಆರ್‌ಎಸ್ಎಸ್‌ ಸಮನ್ವಯ ಬೈಠಕ್‌: ಪುತ್ತೂರು ಗಲಾಟೆ, ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ಸಾಧ್ಯತೆ

Published : Jun 26, 2023, 09:48 AM IST

ಮಂಗಳೂರಿನಲ್ಲಿ ಇಂದು ಆರ್‌ಎಸ್‌ಎಸ್‌ನಿಂದ ಸಮನ್ವಯ ಬೈಠಕ್‌ ನಡೆಯಲಿದೆ. ಇದರಲ್ಲಿ ಹಲವು ಸಂಘಟನೆಗಳು ಭಾಗಿಯಾಗಲಿವೆ.
 

ಮಂಗಳೂರು: ಇಂದು ಮಂಗಳೂರಿನಲ್ಲಿ ಆರ್‌ಎಸ್‌ಎಸ್‌ನಿಂದ ಸಮನ್ವಯ ಬೈಠಕ್‌ ನಡೆಯಲಿದೆ.ಕಳೆದ ಒಂದು ವರ್ಷದಿಂದ ಇಲ್ಲಿ ಬೈಠಕ್‌ ನಡೆದಿರಲಿಲ್ಲ. ವಿಧಾನಸಭಾ ಚುನಾವಣೆ ಮುಗಿದ ಮೇಲೆ ದಕ್ಷಿಣ ಕನ್ನಡದಲ್ಲಿ ಮೊದಲ ಬೈಠಕ್‌ ನಡೆಯುತ್ತಿದೆ. ಇಲ್ಲಿ ಪುತ್ತೂರಿನ ಗಲಾಟೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಟಿಕೆಟ್‌ ನೀಡಬೇಕು ಎಂಬುದರ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಈ ಬೈಠಕ್‌ಗೆ ನಳಿನ್‌ ಕುಮಾರ್‌ ಕಟೀಲ್‌ ಆಗಮಿಸುವ ಸಾಧ್ಯತೆ ಇದೆ. ಅಲ್ಲದೇ ಬಿಜೆಪಿ, ವಿಹೆಚ್‌ಪಿ, ಭಜರಂಗದಳ, ಹಿಂಜಾವೇ ಹಾಗೂ ಎಬಿವಿಪಿ ಭಾಗಿಯಾಗಲಿವೆ. ಈ ಭಾಗದಲ್ಲಿ ಮೂರು ತಿಂಗಳಿಗೊಮ್ಮೆ ಬೈಠಕ್‌ ನಡೆಯುತ್ತಿತ್ತು. ಆದ್ರೆ ಕಳೆದ ಒಂದು ವರ್ಷದಿಂದ ಯಾವುದೇ ಬೈಠಕ್‌ ನಡೆದಿರಲಿಲ್ಲ.

ಇದನ್ನೂ ವೀಕ್ಷಿಸಿ: ಭಗತ್‌ ಸಿಂಗ್‌ ಹೆಸರು ಹೇಳಿಕೊಂಡು ಬಂದವರನ್ನೇ ಜೈಲಿಗೆ ಹಾಕ್ತಿರಾ?: ಎಂ.ಬಿ.ಪಾಟೀಲ್‌ಗೆ ಸೂಲಿಬೆಲೆ ತಿರುಗೇಟು

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more