ಆರ್‌ಎಸ್ಎಸ್‌ ಸಮನ್ವಯ ಬೈಠಕ್‌: ಪುತ್ತೂರು ಗಲಾಟೆ, ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ಸಾಧ್ಯತೆ

ಆರ್‌ಎಸ್ಎಸ್‌ ಸಮನ್ವಯ ಬೈಠಕ್‌: ಪುತ್ತೂರು ಗಲಾಟೆ, ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ಸಾಧ್ಯತೆ

Published : Jun 26, 2023, 09:48 AM IST

ಮಂಗಳೂರಿನಲ್ಲಿ ಇಂದು ಆರ್‌ಎಸ್‌ಎಸ್‌ನಿಂದ ಸಮನ್ವಯ ಬೈಠಕ್‌ ನಡೆಯಲಿದೆ. ಇದರಲ್ಲಿ ಹಲವು ಸಂಘಟನೆಗಳು ಭಾಗಿಯಾಗಲಿವೆ.
 

ಮಂಗಳೂರು: ಇಂದು ಮಂಗಳೂರಿನಲ್ಲಿ ಆರ್‌ಎಸ್‌ಎಸ್‌ನಿಂದ ಸಮನ್ವಯ ಬೈಠಕ್‌ ನಡೆಯಲಿದೆ.ಕಳೆದ ಒಂದು ವರ್ಷದಿಂದ ಇಲ್ಲಿ ಬೈಠಕ್‌ ನಡೆದಿರಲಿಲ್ಲ. ವಿಧಾನಸಭಾ ಚುನಾವಣೆ ಮುಗಿದ ಮೇಲೆ ದಕ್ಷಿಣ ಕನ್ನಡದಲ್ಲಿ ಮೊದಲ ಬೈಠಕ್‌ ನಡೆಯುತ್ತಿದೆ. ಇಲ್ಲಿ ಪುತ್ತೂರಿನ ಗಲಾಟೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಟಿಕೆಟ್‌ ನೀಡಬೇಕು ಎಂಬುದರ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಈ ಬೈಠಕ್‌ಗೆ ನಳಿನ್‌ ಕುಮಾರ್‌ ಕಟೀಲ್‌ ಆಗಮಿಸುವ ಸಾಧ್ಯತೆ ಇದೆ. ಅಲ್ಲದೇ ಬಿಜೆಪಿ, ವಿಹೆಚ್‌ಪಿ, ಭಜರಂಗದಳ, ಹಿಂಜಾವೇ ಹಾಗೂ ಎಬಿವಿಪಿ ಭಾಗಿಯಾಗಲಿವೆ. ಈ ಭಾಗದಲ್ಲಿ ಮೂರು ತಿಂಗಳಿಗೊಮ್ಮೆ ಬೈಠಕ್‌ ನಡೆಯುತ್ತಿತ್ತು. ಆದ್ರೆ ಕಳೆದ ಒಂದು ವರ್ಷದಿಂದ ಯಾವುದೇ ಬೈಠಕ್‌ ನಡೆದಿರಲಿಲ್ಲ.

ಇದನ್ನೂ ವೀಕ್ಷಿಸಿ: ಭಗತ್‌ ಸಿಂಗ್‌ ಹೆಸರು ಹೇಳಿಕೊಂಡು ಬಂದವರನ್ನೇ ಜೈಲಿಗೆ ಹಾಕ್ತಿರಾ?: ಎಂ.ಬಿ.ಪಾಟೀಲ್‌ಗೆ ಸೂಲಿಬೆಲೆ ತಿರುಗೇಟು

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more