ಆರ್‌ಎಸ್ಎಸ್‌ ಸಮನ್ವಯ ಬೈಠಕ್‌: ಪುತ್ತೂರು ಗಲಾಟೆ, ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ಸಾಧ್ಯತೆ

ಆರ್‌ಎಸ್ಎಸ್‌ ಸಮನ್ವಯ ಬೈಠಕ್‌: ಪುತ್ತೂರು ಗಲಾಟೆ, ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ಸಾಧ್ಯತೆ

Published : Jun 26, 2023, 09:48 AM IST

ಮಂಗಳೂರಿನಲ್ಲಿ ಇಂದು ಆರ್‌ಎಸ್‌ಎಸ್‌ನಿಂದ ಸಮನ್ವಯ ಬೈಠಕ್‌ ನಡೆಯಲಿದೆ. ಇದರಲ್ಲಿ ಹಲವು ಸಂಘಟನೆಗಳು ಭಾಗಿಯಾಗಲಿವೆ.
 

ಮಂಗಳೂರು: ಇಂದು ಮಂಗಳೂರಿನಲ್ಲಿ ಆರ್‌ಎಸ್‌ಎಸ್‌ನಿಂದ ಸಮನ್ವಯ ಬೈಠಕ್‌ ನಡೆಯಲಿದೆ.ಕಳೆದ ಒಂದು ವರ್ಷದಿಂದ ಇಲ್ಲಿ ಬೈಠಕ್‌ ನಡೆದಿರಲಿಲ್ಲ. ವಿಧಾನಸಭಾ ಚುನಾವಣೆ ಮುಗಿದ ಮೇಲೆ ದಕ್ಷಿಣ ಕನ್ನಡದಲ್ಲಿ ಮೊದಲ ಬೈಠಕ್‌ ನಡೆಯುತ್ತಿದೆ. ಇಲ್ಲಿ ಪುತ್ತೂರಿನ ಗಲಾಟೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಟಿಕೆಟ್‌ ನೀಡಬೇಕು ಎಂಬುದರ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಈ ಬೈಠಕ್‌ಗೆ ನಳಿನ್‌ ಕುಮಾರ್‌ ಕಟೀಲ್‌ ಆಗಮಿಸುವ ಸಾಧ್ಯತೆ ಇದೆ. ಅಲ್ಲದೇ ಬಿಜೆಪಿ, ವಿಹೆಚ್‌ಪಿ, ಭಜರಂಗದಳ, ಹಿಂಜಾವೇ ಹಾಗೂ ಎಬಿವಿಪಿ ಭಾಗಿಯಾಗಲಿವೆ. ಈ ಭಾಗದಲ್ಲಿ ಮೂರು ತಿಂಗಳಿಗೊಮ್ಮೆ ಬೈಠಕ್‌ ನಡೆಯುತ್ತಿತ್ತು. ಆದ್ರೆ ಕಳೆದ ಒಂದು ವರ್ಷದಿಂದ ಯಾವುದೇ ಬೈಠಕ್‌ ನಡೆದಿರಲಿಲ್ಲ.

ಇದನ್ನೂ ವೀಕ್ಷಿಸಿ: ಭಗತ್‌ ಸಿಂಗ್‌ ಹೆಸರು ಹೇಳಿಕೊಂಡು ಬಂದವರನ್ನೇ ಜೈಲಿಗೆ ಹಾಕ್ತಿರಾ?: ಎಂ.ಬಿ.ಪಾಟೀಲ್‌ಗೆ ಸೂಲಿಬೆಲೆ ತಿರುಗೇಟು

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
Read more