ಆರ್‌ಎಸ್ಎಸ್‌ ಸಮನ್ವಯ ಬೈಠಕ್‌: ಪುತ್ತೂರು ಗಲಾಟೆ, ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ಸಾಧ್ಯತೆ

ಆರ್‌ಎಸ್ಎಸ್‌ ಸಮನ್ವಯ ಬೈಠಕ್‌: ಪುತ್ತೂರು ಗಲಾಟೆ, ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ಸಾಧ್ಯತೆ

Published : Jun 26, 2023, 09:48 AM IST

ಮಂಗಳೂರಿನಲ್ಲಿ ಇಂದು ಆರ್‌ಎಸ್‌ಎಸ್‌ನಿಂದ ಸಮನ್ವಯ ಬೈಠಕ್‌ ನಡೆಯಲಿದೆ. ಇದರಲ್ಲಿ ಹಲವು ಸಂಘಟನೆಗಳು ಭಾಗಿಯಾಗಲಿವೆ.
 

ಮಂಗಳೂರು: ಇಂದು ಮಂಗಳೂರಿನಲ್ಲಿ ಆರ್‌ಎಸ್‌ಎಸ್‌ನಿಂದ ಸಮನ್ವಯ ಬೈಠಕ್‌ ನಡೆಯಲಿದೆ.ಕಳೆದ ಒಂದು ವರ್ಷದಿಂದ ಇಲ್ಲಿ ಬೈಠಕ್‌ ನಡೆದಿರಲಿಲ್ಲ. ವಿಧಾನಸಭಾ ಚುನಾವಣೆ ಮುಗಿದ ಮೇಲೆ ದಕ್ಷಿಣ ಕನ್ನಡದಲ್ಲಿ ಮೊದಲ ಬೈಠಕ್‌ ನಡೆಯುತ್ತಿದೆ. ಇಲ್ಲಿ ಪುತ್ತೂರಿನ ಗಲಾಟೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಟಿಕೆಟ್‌ ನೀಡಬೇಕು ಎಂಬುದರ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಈ ಬೈಠಕ್‌ಗೆ ನಳಿನ್‌ ಕುಮಾರ್‌ ಕಟೀಲ್‌ ಆಗಮಿಸುವ ಸಾಧ್ಯತೆ ಇದೆ. ಅಲ್ಲದೇ ಬಿಜೆಪಿ, ವಿಹೆಚ್‌ಪಿ, ಭಜರಂಗದಳ, ಹಿಂಜಾವೇ ಹಾಗೂ ಎಬಿವಿಪಿ ಭಾಗಿಯಾಗಲಿವೆ. ಈ ಭಾಗದಲ್ಲಿ ಮೂರು ತಿಂಗಳಿಗೊಮ್ಮೆ ಬೈಠಕ್‌ ನಡೆಯುತ್ತಿತ್ತು. ಆದ್ರೆ ಕಳೆದ ಒಂದು ವರ್ಷದಿಂದ ಯಾವುದೇ ಬೈಠಕ್‌ ನಡೆದಿರಲಿಲ್ಲ.

ಇದನ್ನೂ ವೀಕ್ಷಿಸಿ: ಭಗತ್‌ ಸಿಂಗ್‌ ಹೆಸರು ಹೇಳಿಕೊಂಡು ಬಂದವರನ್ನೇ ಜೈಲಿಗೆ ಹಾಕ್ತಿರಾ?: ಎಂ.ಬಿ.ಪಾಟೀಲ್‌ಗೆ ಸೂಲಿಬೆಲೆ ತಿರುಗೇಟು

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more