ರೂಪಾಲಿ ನಾಯ್ಕ್‌ ಕೃತಜ್ಞತಾ ಸಭೆ: ರಾಜಕೀಯ ವಿರೋಧಿಗಳ ವಿರುದ್ಧ ಅಬ್ಬರಿಸಿದ ಮಾಜಿ ಶಾಸಕಿ

ರೂಪಾಲಿ ನಾಯ್ಕ್‌ ಕೃತಜ್ಞತಾ ಸಭೆ: ರಾಜಕೀಯ ವಿರೋಧಿಗಳ ವಿರುದ್ಧ ಅಬ್ಬರಿಸಿದ ಮಾಜಿ ಶಾಸಕಿ

Published : May 22, 2023, 09:55 AM IST

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾರವಾರ ಕ್ಷೇತ್ರದಿಂದ ರೂಪಾಲಿ ನಾಯ್ಕ್‌ ಅತ್ಯಲ್ಪ ಮತಗಳಿಂದ ಸೋಲನ್ನು ಅನುಭವಿಸಿದ್ದಾರೆ. 

ಕಾರವಾರ:  ಮಾಜಿ ಶಾಸಕಿ ರೂಪಾಲಿ ನಾಯ್ಕ್​ ಕೃತಜ್ಞತಾ ಸಭೆಯನ್ನು ಆಯೋಜಿಸಿ, ಮಾತನಾಡಿದರು. ನಮ್ಮ ಪಕ್ಷದ ಕೆಲವರು ಆಮಿಷಕ್ಕೆ ಬಲಿಯಾದ ಹಿನ್ನೆಲೆ ನನಗೆ ಸೋಲಾಗಿದೆ. ಆದ್ರೆ ಇದನ್ನು ಸೋಲು ಎಂದು ಭಾವಿಸಬೇಕಾಗಿಲ್ಲ. ಮುಂದಿನ ದಿನಗಳಲ್ಲಿ ನಮ್ಮ ಸಾಮರ್ಥ್ಯವನ್ನು ತೋರಿಸಬೇಕಿದೆ ಎಂದು ಅವರು ಹೇಳಿದರು. ಬಿಜೆಪಿ ಕಾರ್ಯಕರ್ತರ ಋಣ ತೀರಿಸಲು ಸಾಧ್ಯವಿಲ್ಲ. ಯಾವತ್ತೂ ಅಧಿಕಾರಕ್ಕಾಗಿ, ಕುರ್ಚಿಯಲ್ಲಿರಲು ಯಾವತ್ತೂ ಆಸೆ ಪಟ್ಟವಳಲ್ಲ. ಕಾರ್ಯಕರ್ತರ ನೋವು ನನಗೆ ಸಹಿಸಲಾಗಿಲ್ಲ. ಕರೆಯದಿದ್ದರೂ ಇಷ್ಟೊಂದು ಜನ ಸೇರಿರುವುದು ನೀವು ನನ್ನ ಮೇಲಿಟ್ಟ ಪ್ರೀತಿಗೆ ಸಾಕ್ಷಿ. ಇದರಿಂದಲೇ ನಾನಿನ್ನೂ ಇಲ್ಲಿ ಗಟ್ಟಿಯಾಗಿ ನಿಂತಿದ್ದೇನೆ ಎಂದರು.

ಇದನ್ನೂ ವೀಕ್ಷಿಸಿ: ಈ ದಿನ ಈಶ್ವರ-ಪಾರ್ವತಿಗೆ ಪೂಜೆ ಸಲ್ಲಿಸಿ: ನಿಮ್ಮ ಸೌಭಾಗ್ಯ ವೃದ್ಧಿಗೆ ಮುತ್ತೈದೆಯರಿಗೆ ಮಂಗಲ ದ್ರವ್ಯಗಳನ್ನು ಕೊಡಿ..

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more