ರೂಪಾಲಿ ನಾಯ್ಕ್‌ ಕೃತಜ್ಞತಾ ಸಭೆ: ರಾಜಕೀಯ ವಿರೋಧಿಗಳ ವಿರುದ್ಧ ಅಬ್ಬರಿಸಿದ ಮಾಜಿ ಶಾಸಕಿ

ರೂಪಾಲಿ ನಾಯ್ಕ್‌ ಕೃತಜ್ಞತಾ ಸಭೆ: ರಾಜಕೀಯ ವಿರೋಧಿಗಳ ವಿರುದ್ಧ ಅಬ್ಬರಿಸಿದ ಮಾಜಿ ಶಾಸಕಿ

Published : May 22, 2023, 09:55 AM IST

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾರವಾರ ಕ್ಷೇತ್ರದಿಂದ ರೂಪಾಲಿ ನಾಯ್ಕ್‌ ಅತ್ಯಲ್ಪ ಮತಗಳಿಂದ ಸೋಲನ್ನು ಅನುಭವಿಸಿದ್ದಾರೆ. 

ಕಾರವಾರ:  ಮಾಜಿ ಶಾಸಕಿ ರೂಪಾಲಿ ನಾಯ್ಕ್​ ಕೃತಜ್ಞತಾ ಸಭೆಯನ್ನು ಆಯೋಜಿಸಿ, ಮಾತನಾಡಿದರು. ನಮ್ಮ ಪಕ್ಷದ ಕೆಲವರು ಆಮಿಷಕ್ಕೆ ಬಲಿಯಾದ ಹಿನ್ನೆಲೆ ನನಗೆ ಸೋಲಾಗಿದೆ. ಆದ್ರೆ ಇದನ್ನು ಸೋಲು ಎಂದು ಭಾವಿಸಬೇಕಾಗಿಲ್ಲ. ಮುಂದಿನ ದಿನಗಳಲ್ಲಿ ನಮ್ಮ ಸಾಮರ್ಥ್ಯವನ್ನು ತೋರಿಸಬೇಕಿದೆ ಎಂದು ಅವರು ಹೇಳಿದರು. ಬಿಜೆಪಿ ಕಾರ್ಯಕರ್ತರ ಋಣ ತೀರಿಸಲು ಸಾಧ್ಯವಿಲ್ಲ. ಯಾವತ್ತೂ ಅಧಿಕಾರಕ್ಕಾಗಿ, ಕುರ್ಚಿಯಲ್ಲಿರಲು ಯಾವತ್ತೂ ಆಸೆ ಪಟ್ಟವಳಲ್ಲ. ಕಾರ್ಯಕರ್ತರ ನೋವು ನನಗೆ ಸಹಿಸಲಾಗಿಲ್ಲ. ಕರೆಯದಿದ್ದರೂ ಇಷ್ಟೊಂದು ಜನ ಸೇರಿರುವುದು ನೀವು ನನ್ನ ಮೇಲಿಟ್ಟ ಪ್ರೀತಿಗೆ ಸಾಕ್ಷಿ. ಇದರಿಂದಲೇ ನಾನಿನ್ನೂ ಇಲ್ಲಿ ಗಟ್ಟಿಯಾಗಿ ನಿಂತಿದ್ದೇನೆ ಎಂದರು.

ಇದನ್ನೂ ವೀಕ್ಷಿಸಿ: ಈ ದಿನ ಈಶ್ವರ-ಪಾರ್ವತಿಗೆ ಪೂಜೆ ಸಲ್ಲಿಸಿ: ನಿಮ್ಮ ಸೌಭಾಗ್ಯ ವೃದ್ಧಿಗೆ ಮುತ್ತೈದೆಯರಿಗೆ ಮಂಗಲ ದ್ರವ್ಯಗಳನ್ನು ಕೊಡಿ..

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more