ರೂಪಾಲಿ ನಾಯ್ಕ್‌ ಕೃತಜ್ಞತಾ ಸಭೆ: ರಾಜಕೀಯ ವಿರೋಧಿಗಳ ವಿರುದ್ಧ ಅಬ್ಬರಿಸಿದ ಮಾಜಿ ಶಾಸಕಿ

ರೂಪಾಲಿ ನಾಯ್ಕ್‌ ಕೃತಜ್ಞತಾ ಸಭೆ: ರಾಜಕೀಯ ವಿರೋಧಿಗಳ ವಿರುದ್ಧ ಅಬ್ಬರಿಸಿದ ಮಾಜಿ ಶಾಸಕಿ

Published : May 22, 2023, 09:55 AM IST

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾರವಾರ ಕ್ಷೇತ್ರದಿಂದ ರೂಪಾಲಿ ನಾಯ್ಕ್‌ ಅತ್ಯಲ್ಪ ಮತಗಳಿಂದ ಸೋಲನ್ನು ಅನುಭವಿಸಿದ್ದಾರೆ. 

ಕಾರವಾರ:  ಮಾಜಿ ಶಾಸಕಿ ರೂಪಾಲಿ ನಾಯ್ಕ್​ ಕೃತಜ್ಞತಾ ಸಭೆಯನ್ನು ಆಯೋಜಿಸಿ, ಮಾತನಾಡಿದರು. ನಮ್ಮ ಪಕ್ಷದ ಕೆಲವರು ಆಮಿಷಕ್ಕೆ ಬಲಿಯಾದ ಹಿನ್ನೆಲೆ ನನಗೆ ಸೋಲಾಗಿದೆ. ಆದ್ರೆ ಇದನ್ನು ಸೋಲು ಎಂದು ಭಾವಿಸಬೇಕಾಗಿಲ್ಲ. ಮುಂದಿನ ದಿನಗಳಲ್ಲಿ ನಮ್ಮ ಸಾಮರ್ಥ್ಯವನ್ನು ತೋರಿಸಬೇಕಿದೆ ಎಂದು ಅವರು ಹೇಳಿದರು. ಬಿಜೆಪಿ ಕಾರ್ಯಕರ್ತರ ಋಣ ತೀರಿಸಲು ಸಾಧ್ಯವಿಲ್ಲ. ಯಾವತ್ತೂ ಅಧಿಕಾರಕ್ಕಾಗಿ, ಕುರ್ಚಿಯಲ್ಲಿರಲು ಯಾವತ್ತೂ ಆಸೆ ಪಟ್ಟವಳಲ್ಲ. ಕಾರ್ಯಕರ್ತರ ನೋವು ನನಗೆ ಸಹಿಸಲಾಗಿಲ್ಲ. ಕರೆಯದಿದ್ದರೂ ಇಷ್ಟೊಂದು ಜನ ಸೇರಿರುವುದು ನೀವು ನನ್ನ ಮೇಲಿಟ್ಟ ಪ್ರೀತಿಗೆ ಸಾಕ್ಷಿ. ಇದರಿಂದಲೇ ನಾನಿನ್ನೂ ಇಲ್ಲಿ ಗಟ್ಟಿಯಾಗಿ ನಿಂತಿದ್ದೇನೆ ಎಂದರು.

ಇದನ್ನೂ ವೀಕ್ಷಿಸಿ: ಈ ದಿನ ಈಶ್ವರ-ಪಾರ್ವತಿಗೆ ಪೂಜೆ ಸಲ್ಲಿಸಿ: ನಿಮ್ಮ ಸೌಭಾಗ್ಯ ವೃದ್ಧಿಗೆ ಮುತ್ತೈದೆಯರಿಗೆ ಮಂಗಲ ದ್ರವ್ಯಗಳನ್ನು ಕೊಡಿ..

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more