ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತನಾಡಲು ಮಾರ್ಕೆಟ್ ಇಲ್ಲ: ಸಿಎಂ ಪರ ಆರ್.ವಿ. ದೇಶಪಾಂಡೆ ಬ್ಯಾಟ್

ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತನಾಡಲು ಮಾರ್ಕೆಟ್ ಇಲ್ಲ: ಸಿಎಂ ಪರ ಆರ್.ವಿ. ದೇಶಪಾಂಡೆ ಬ್ಯಾಟ್

Published : Jun 29, 2024, 01:30 PM IST

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತಾಡಲು ಮಾರ್ಕೆಟ್ ಇಲ್ಲ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.

ರಾಜ್ಯದಲ್ಲಿ ಸಿಎಂ ಕುರ್ಚಿ ಕಾಳಗ ಜೋರಾಗಿದ್ದು, ಸಿದ್ದರಾಮಯ್ಯ(CM Siddaramaiah) ಬೆನ್ನಿಗೆ ಕಾಂಗ್ರೆಸ್ ಹಿರಿಯ ನಾಯಕ ನಿಂತಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗುವುದಿಲ್ಲ ಎಂದು ಹೇಳುವ ಮೂಲಕ ಸಿಎಂ ಪರ ಮಾಜಿ ಸಚಿವ ಆರ್.ವಿ. ದೇಶಪಾಂಡೆ (RV Deshpande) ಬ್ಯಾಟಿಂಗ್ ಮಾಡಿದ್ದಾರೆ. ಹೆಚ್ಚುವರಿ DCM ಕೇಳುವವರ ಮೇಲೆ ಹೈಕಮಾಂಡ್ ಕ್ರಮ ಆಗಲಿ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತಾಡಲು ಮಾರ್ಕೆಟ್ ಇಲ್ಲ. ಹಾದಿ ಬೀದಿಯಲ್ಲಿ ಮಾತಾಡುವವರ ವಿರುದ್ಧ ಶಿಸ್ತಿನ ಕ್ರಮ ಆಗಲಿ. ನಾನು ಪಕ್ಷದ ಶಿಸ್ತಿನ ಸಿಪಾಯಿ, ಯುವ ಘಟಕದ ಅಧ್ಯಕ್ಷನಾಗಿ ಕೆಲಸ‌ ಮಾಡಿದ್ದೇನೆ. ಮಾಧ್ಯಮದವರ ಮುಂದೆ ವಿನಾಕಾರಣ ಹೇಳಿಕೆ ನೀಡುವುದು ಸರಿಯಲ್ಲ. ಮಾಧ್ಯಮಗಳ ಮುಂದೆ ಮಾತನಾಡುವವರು ಎಚ್ಚರಿಕೆಯಿಂದ ಇರಬೇಕು. ಅನಾವಶ್ಯಕ ಚರ್ಚೆ ಮಾಡಿ, ನಿಮ್ಮ ಪಕ್ಷವನ್ನು ನೀವೆ ಹಾಳು ಮಾಡಬೇಡಿ. ಜನರ ಕಲ್ಯಾಣಕ್ಕಾಗಿ ಚರ್ಚೆ ನಡೆಸಿ, ಡಿಸಿಎಂ ಸ್ಥಾನಕ್ಕಲ್ಲ ಎಂದು ವಾರ್ನಿಂಗ್ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ರವಿಶಂಕರ್‌ ಜೈಲುಪಾಲು..ಪತ್ನಿ ಕವಿತಾ ಅಳಲು

19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
21:37ಬಂಡೆ ಬ್ರದರ್ಸ್ ವಚನ ವಜ್ರಾಯುಧ: ಡಿಕೆ–ಸಿದ್ದರಾಮಯ್ಯ ಪವರ್ ಪಾಲಿಟಿಕ್ಸ್ ನಿರ್ಣಾಯಕ ಹಂತಕ್ಕೆ!