ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತನಾಡಲು ಮಾರ್ಕೆಟ್ ಇಲ್ಲ: ಸಿಎಂ ಪರ ಆರ್.ವಿ. ದೇಶಪಾಂಡೆ ಬ್ಯಾಟ್

ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತನಾಡಲು ಮಾರ್ಕೆಟ್ ಇಲ್ಲ: ಸಿಎಂ ಪರ ಆರ್.ವಿ. ದೇಶಪಾಂಡೆ ಬ್ಯಾಟ್

Published : Jun 29, 2024, 01:30 PM IST

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತಾಡಲು ಮಾರ್ಕೆಟ್ ಇಲ್ಲ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.

ರಾಜ್ಯದಲ್ಲಿ ಸಿಎಂ ಕುರ್ಚಿ ಕಾಳಗ ಜೋರಾಗಿದ್ದು, ಸಿದ್ದರಾಮಯ್ಯ(CM Siddaramaiah) ಬೆನ್ನಿಗೆ ಕಾಂಗ್ರೆಸ್ ಹಿರಿಯ ನಾಯಕ ನಿಂತಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗುವುದಿಲ್ಲ ಎಂದು ಹೇಳುವ ಮೂಲಕ ಸಿಎಂ ಪರ ಮಾಜಿ ಸಚಿವ ಆರ್.ವಿ. ದೇಶಪಾಂಡೆ (RV Deshpande) ಬ್ಯಾಟಿಂಗ್ ಮಾಡಿದ್ದಾರೆ. ಹೆಚ್ಚುವರಿ DCM ಕೇಳುವವರ ಮೇಲೆ ಹೈಕಮಾಂಡ್ ಕ್ರಮ ಆಗಲಿ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತಾಡಲು ಮಾರ್ಕೆಟ್ ಇಲ್ಲ. ಹಾದಿ ಬೀದಿಯಲ್ಲಿ ಮಾತಾಡುವವರ ವಿರುದ್ಧ ಶಿಸ್ತಿನ ಕ್ರಮ ಆಗಲಿ. ನಾನು ಪಕ್ಷದ ಶಿಸ್ತಿನ ಸಿಪಾಯಿ, ಯುವ ಘಟಕದ ಅಧ್ಯಕ್ಷನಾಗಿ ಕೆಲಸ‌ ಮಾಡಿದ್ದೇನೆ. ಮಾಧ್ಯಮದವರ ಮುಂದೆ ವಿನಾಕಾರಣ ಹೇಳಿಕೆ ನೀಡುವುದು ಸರಿಯಲ್ಲ. ಮಾಧ್ಯಮಗಳ ಮುಂದೆ ಮಾತನಾಡುವವರು ಎಚ್ಚರಿಕೆಯಿಂದ ಇರಬೇಕು. ಅನಾವಶ್ಯಕ ಚರ್ಚೆ ಮಾಡಿ, ನಿಮ್ಮ ಪಕ್ಷವನ್ನು ನೀವೆ ಹಾಳು ಮಾಡಬೇಡಿ. ಜನರ ಕಲ್ಯಾಣಕ್ಕಾಗಿ ಚರ್ಚೆ ನಡೆಸಿ, ಡಿಸಿಎಂ ಸ್ಥಾನಕ್ಕಲ್ಲ ಎಂದು ವಾರ್ನಿಂಗ್ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ರವಿಶಂಕರ್‌ ಜೈಲುಪಾಲು..ಪತ್ನಿ ಕವಿತಾ ಅಳಲು

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?