ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತನಾಡಲು ಮಾರ್ಕೆಟ್ ಇಲ್ಲ: ಸಿಎಂ ಪರ ಆರ್.ವಿ. ದೇಶಪಾಂಡೆ ಬ್ಯಾಟ್

ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತನಾಡಲು ಮಾರ್ಕೆಟ್ ಇಲ್ಲ: ಸಿಎಂ ಪರ ಆರ್.ವಿ. ದೇಶಪಾಂಡೆ ಬ್ಯಾಟ್

Published : Jun 29, 2024, 01:30 PM IST

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತಾಡಲು ಮಾರ್ಕೆಟ್ ಇಲ್ಲ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.

ರಾಜ್ಯದಲ್ಲಿ ಸಿಎಂ ಕುರ್ಚಿ ಕಾಳಗ ಜೋರಾಗಿದ್ದು, ಸಿದ್ದರಾಮಯ್ಯ(CM Siddaramaiah) ಬೆನ್ನಿಗೆ ಕಾಂಗ್ರೆಸ್ ಹಿರಿಯ ನಾಯಕ ನಿಂತಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗುವುದಿಲ್ಲ ಎಂದು ಹೇಳುವ ಮೂಲಕ ಸಿಎಂ ಪರ ಮಾಜಿ ಸಚಿವ ಆರ್.ವಿ. ದೇಶಪಾಂಡೆ (RV Deshpande) ಬ್ಯಾಟಿಂಗ್ ಮಾಡಿದ್ದಾರೆ. ಹೆಚ್ಚುವರಿ DCM ಕೇಳುವವರ ಮೇಲೆ ಹೈಕಮಾಂಡ್ ಕ್ರಮ ಆಗಲಿ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತಾಡಲು ಮಾರ್ಕೆಟ್ ಇಲ್ಲ. ಹಾದಿ ಬೀದಿಯಲ್ಲಿ ಮಾತಾಡುವವರ ವಿರುದ್ಧ ಶಿಸ್ತಿನ ಕ್ರಮ ಆಗಲಿ. ನಾನು ಪಕ್ಷದ ಶಿಸ್ತಿನ ಸಿಪಾಯಿ, ಯುವ ಘಟಕದ ಅಧ್ಯಕ್ಷನಾಗಿ ಕೆಲಸ‌ ಮಾಡಿದ್ದೇನೆ. ಮಾಧ್ಯಮದವರ ಮುಂದೆ ವಿನಾಕಾರಣ ಹೇಳಿಕೆ ನೀಡುವುದು ಸರಿಯಲ್ಲ. ಮಾಧ್ಯಮಗಳ ಮುಂದೆ ಮಾತನಾಡುವವರು ಎಚ್ಚರಿಕೆಯಿಂದ ಇರಬೇಕು. ಅನಾವಶ್ಯಕ ಚರ್ಚೆ ಮಾಡಿ, ನಿಮ್ಮ ಪಕ್ಷವನ್ನು ನೀವೆ ಹಾಳು ಮಾಡಬೇಡಿ. ಜನರ ಕಲ್ಯಾಣಕ್ಕಾಗಿ ಚರ್ಚೆ ನಡೆಸಿ, ಡಿಸಿಎಂ ಸ್ಥಾನಕ್ಕಲ್ಲ ಎಂದು ವಾರ್ನಿಂಗ್ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ರವಿಶಂಕರ್‌ ಜೈಲುಪಾಲು..ಪತ್ನಿ ಕವಿತಾ ಅಳಲು

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!