2000 ಜನ ಸೇರಿದ್ರು ಅಂದ್ರೆ ಯಾರು ನಂಬ್ತಾರೆ? ವಿವೇಕ್ ಹೆಬ್ಬಾರ್ ಜತೆ  ಅಷ್ಟು ಜನ ಎಲ್ಲಿಂದ ಬಂದ್ರು? ದೇಶಪಾಂಡೆ ಪ್ರಶ್ನೆ

2000 ಜನ ಸೇರಿದ್ರು ಅಂದ್ರೆ ಯಾರು ನಂಬ್ತಾರೆ? ವಿವೇಕ್ ಹೆಬ್ಬಾರ್ ಜತೆ ಅಷ್ಟು ಜನ ಎಲ್ಲಿಂದ ಬಂದ್ರು? ದೇಶಪಾಂಡೆ ಪ್ರಶ್ನೆ

Published : Apr 15, 2024, 11:36 AM ISTUpdated : Apr 15, 2024, 11:37 AM IST

ಕಾರವಾರ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಅಸಮಾಧಾನ
ವಿವೇಕ್ ಹೆಬ್ಬಾರ್ ವಿರುದ್ಧ ಆರ್.ವಿ.ದೇಶಪಾಂಡೆ ಕಿಡಿ
ಆರ್.ವಿ. ದೇಶಪಾಂಡೆ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ
 

ಕಾರವಾರ ಕಾಂಗ್ರೆಸ್‌ನಲ್ಲೂ ಅಪಸ್ವರ ಶುರುವಾಗಿದ್ದು, ವಿವೇಕ್ ಹೆಬ್ಬಾರ್(Vivek Hebbar) ಸೇರ್ಪಡೆಗೆ ಅಸಮಾಧಾನ ಆರ್‌.ವಿ.ದೇಶಪಾಂಡೆ(RV Deshpande) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿವೇಕ್ ಹೆಬ್ಬಾರ್ ಸೇರ್ಪಡೆಯಿಂದ ಕಾಂಗ್ರೆಸ್‌ನಲ್ಲಿ(Congress) ಶೀತಲ ಸಮರ ಸಮರ ಶುರುವಾದಂತೆ ಕಾಣುತ್ತಿದೆ. ಮೂಲ ಹಾಗೂ ವಲಸಿಗರ ನಡುವೆ ಮುಸುಕಿನ ಗುದ್ದಾಟ ಏರ್ಪಟ್ಟತ್ತಿದೆ. ಶಾಸಕ ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ ನಡೆಸಿದ್ದು, ಮುಂಡಗೋಡದಲ್ಲಿ ನಡೆದ ಸಭೆಯಲ್ಲಿ ವಿವೇಕ್ , ಬೆಂಬಲಿಗರು ಗೈರಾಗಿದ್ದಾರು. ಹೆಬ್ಬಾರ್ ಪುತ್ರನ ಜತೆ ಸಾವಿರಾರು ಬೆಂಬಲಿಗರು ಸೇರ್ಪಡೆಗೆ ಟಾಂಗ್ ನೀಡಿದ್ದು, ಮುಂಡಗೋಡದ ಸಭಾಂಗಣದಲ್ಲಿ 500ಜನ ಕೂರೋಕಾಗಲ್ಲ. 2000 ಜನ ಸೇರಿದ್ರು ಅಂದ್ರೆ ಯಾರು ನಂಬ್ತಾರೆ ?, ವಿವೇಕ್ ಹೆಬ್ಬಾರ್ ಜತೆ  ಸಾವಿರಾರು ಜನ ಎಲ್ಲಿಂದ ಬಂದ್ರು ? ’ನಾವು ದೊಡ್ಡ ಸಭೆ ಮಾಡಿದಾಗಲೇ ಸಾವಿರಾರರು ಜನ ಇರಲ್ಲ ಎಂದು ಹೇಳುವ ಮೂಲಕ ಬೆಂಬಲಿಗರ ಜತೆ ವಿವೇಕ್ ಹೆಬ್ಬಾರ್ ಸೇರ್ಪಡೆ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಇದನ್ನೂ ವೀಕ್ಷಿಸಿ:  Modi campaign: ಮೈಸೂರು ಭಾಗದಲ್ಲಿ ದೋಸ್ತಿಗೆ ಸಿಗುತ್ತಾ ಮೈತ್ರಿ ಬಲ? ಕರಾವಳಿಯಲ್ಲಿ ಜಾತಿ ರಾಜಕಾರಣಕ್ಕೆ ಬಿತ್ತಾ ಫುಲ್ ಸ್ಟಾಪ್‌?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್