2000 ಜನ ಸೇರಿದ್ರು ಅಂದ್ರೆ ಯಾರು ನಂಬ್ತಾರೆ? ವಿವೇಕ್ ಹೆಬ್ಬಾರ್ ಜತೆ  ಅಷ್ಟು ಜನ ಎಲ್ಲಿಂದ ಬಂದ್ರು? ದೇಶಪಾಂಡೆ ಪ್ರಶ್ನೆ

2000 ಜನ ಸೇರಿದ್ರು ಅಂದ್ರೆ ಯಾರು ನಂಬ್ತಾರೆ? ವಿವೇಕ್ ಹೆಬ್ಬಾರ್ ಜತೆ ಅಷ್ಟು ಜನ ಎಲ್ಲಿಂದ ಬಂದ್ರು? ದೇಶಪಾಂಡೆ ಪ್ರಶ್ನೆ

Published : Apr 15, 2024, 11:36 AM ISTUpdated : Apr 15, 2024, 11:37 AM IST

ಕಾರವಾರ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಅಸಮಾಧಾನ
ವಿವೇಕ್ ಹೆಬ್ಬಾರ್ ವಿರುದ್ಧ ಆರ್.ವಿ.ದೇಶಪಾಂಡೆ ಕಿಡಿ
ಆರ್.ವಿ. ದೇಶಪಾಂಡೆ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ
 

ಕಾರವಾರ ಕಾಂಗ್ರೆಸ್‌ನಲ್ಲೂ ಅಪಸ್ವರ ಶುರುವಾಗಿದ್ದು, ವಿವೇಕ್ ಹೆಬ್ಬಾರ್(Vivek Hebbar) ಸೇರ್ಪಡೆಗೆ ಅಸಮಾಧಾನ ಆರ್‌.ವಿ.ದೇಶಪಾಂಡೆ(RV Deshpande) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿವೇಕ್ ಹೆಬ್ಬಾರ್ ಸೇರ್ಪಡೆಯಿಂದ ಕಾಂಗ್ರೆಸ್‌ನಲ್ಲಿ(Congress) ಶೀತಲ ಸಮರ ಸಮರ ಶುರುವಾದಂತೆ ಕಾಣುತ್ತಿದೆ. ಮೂಲ ಹಾಗೂ ವಲಸಿಗರ ನಡುವೆ ಮುಸುಕಿನ ಗುದ್ದಾಟ ಏರ್ಪಟ್ಟತ್ತಿದೆ. ಶಾಸಕ ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ ನಡೆಸಿದ್ದು, ಮುಂಡಗೋಡದಲ್ಲಿ ನಡೆದ ಸಭೆಯಲ್ಲಿ ವಿವೇಕ್ , ಬೆಂಬಲಿಗರು ಗೈರಾಗಿದ್ದಾರು. ಹೆಬ್ಬಾರ್ ಪುತ್ರನ ಜತೆ ಸಾವಿರಾರು ಬೆಂಬಲಿಗರು ಸೇರ್ಪಡೆಗೆ ಟಾಂಗ್ ನೀಡಿದ್ದು, ಮುಂಡಗೋಡದ ಸಭಾಂಗಣದಲ್ಲಿ 500ಜನ ಕೂರೋಕಾಗಲ್ಲ. 2000 ಜನ ಸೇರಿದ್ರು ಅಂದ್ರೆ ಯಾರು ನಂಬ್ತಾರೆ ?, ವಿವೇಕ್ ಹೆಬ್ಬಾರ್ ಜತೆ  ಸಾವಿರಾರು ಜನ ಎಲ್ಲಿಂದ ಬಂದ್ರು ? ’ನಾವು ದೊಡ್ಡ ಸಭೆ ಮಾಡಿದಾಗಲೇ ಸಾವಿರಾರರು ಜನ ಇರಲ್ಲ ಎಂದು ಹೇಳುವ ಮೂಲಕ ಬೆಂಬಲಿಗರ ಜತೆ ವಿವೇಕ್ ಹೆಬ್ಬಾರ್ ಸೇರ್ಪಡೆ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಇದನ್ನೂ ವೀಕ್ಷಿಸಿ:  Modi campaign: ಮೈಸೂರು ಭಾಗದಲ್ಲಿ ದೋಸ್ತಿಗೆ ಸಿಗುತ್ತಾ ಮೈತ್ರಿ ಬಲ? ಕರಾವಳಿಯಲ್ಲಿ ಜಾತಿ ರಾಜಕಾರಣಕ್ಕೆ ಬಿತ್ತಾ ಫುಲ್ ಸ್ಟಾಪ್‌?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!