2000 ಜನ ಸೇರಿದ್ರು ಅಂದ್ರೆ ಯಾರು ನಂಬ್ತಾರೆ? ವಿವೇಕ್ ಹೆಬ್ಬಾರ್ ಜತೆ  ಅಷ್ಟು ಜನ ಎಲ್ಲಿಂದ ಬಂದ್ರು? ದೇಶಪಾಂಡೆ ಪ್ರಶ್ನೆ

2000 ಜನ ಸೇರಿದ್ರು ಅಂದ್ರೆ ಯಾರು ನಂಬ್ತಾರೆ? ವಿವೇಕ್ ಹೆಬ್ಬಾರ್ ಜತೆ ಅಷ್ಟು ಜನ ಎಲ್ಲಿಂದ ಬಂದ್ರು? ದೇಶಪಾಂಡೆ ಪ್ರಶ್ನೆ

Published : Apr 15, 2024, 11:36 AM ISTUpdated : Apr 15, 2024, 11:37 AM IST

ಕಾರವಾರ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಅಸಮಾಧಾನ
ವಿವೇಕ್ ಹೆಬ್ಬಾರ್ ವಿರುದ್ಧ ಆರ್.ವಿ.ದೇಶಪಾಂಡೆ ಕಿಡಿ
ಆರ್.ವಿ. ದೇಶಪಾಂಡೆ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ
 

ಕಾರವಾರ ಕಾಂಗ್ರೆಸ್‌ನಲ್ಲೂ ಅಪಸ್ವರ ಶುರುವಾಗಿದ್ದು, ವಿವೇಕ್ ಹೆಬ್ಬಾರ್(Vivek Hebbar) ಸೇರ್ಪಡೆಗೆ ಅಸಮಾಧಾನ ಆರ್‌.ವಿ.ದೇಶಪಾಂಡೆ(RV Deshpande) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿವೇಕ್ ಹೆಬ್ಬಾರ್ ಸೇರ್ಪಡೆಯಿಂದ ಕಾಂಗ್ರೆಸ್‌ನಲ್ಲಿ(Congress) ಶೀತಲ ಸಮರ ಸಮರ ಶುರುವಾದಂತೆ ಕಾಣುತ್ತಿದೆ. ಮೂಲ ಹಾಗೂ ವಲಸಿಗರ ನಡುವೆ ಮುಸುಕಿನ ಗುದ್ದಾಟ ಏರ್ಪಟ್ಟತ್ತಿದೆ. ಶಾಸಕ ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ ನಡೆಸಿದ್ದು, ಮುಂಡಗೋಡದಲ್ಲಿ ನಡೆದ ಸಭೆಯಲ್ಲಿ ವಿವೇಕ್ , ಬೆಂಬಲಿಗರು ಗೈರಾಗಿದ್ದಾರು. ಹೆಬ್ಬಾರ್ ಪುತ್ರನ ಜತೆ ಸಾವಿರಾರು ಬೆಂಬಲಿಗರು ಸೇರ್ಪಡೆಗೆ ಟಾಂಗ್ ನೀಡಿದ್ದು, ಮುಂಡಗೋಡದ ಸಭಾಂಗಣದಲ್ಲಿ 500ಜನ ಕೂರೋಕಾಗಲ್ಲ. 2000 ಜನ ಸೇರಿದ್ರು ಅಂದ್ರೆ ಯಾರು ನಂಬ್ತಾರೆ ?, ವಿವೇಕ್ ಹೆಬ್ಬಾರ್ ಜತೆ  ಸಾವಿರಾರು ಜನ ಎಲ್ಲಿಂದ ಬಂದ್ರು ? ’ನಾವು ದೊಡ್ಡ ಸಭೆ ಮಾಡಿದಾಗಲೇ ಸಾವಿರಾರರು ಜನ ಇರಲ್ಲ ಎಂದು ಹೇಳುವ ಮೂಲಕ ಬೆಂಬಲಿಗರ ಜತೆ ವಿವೇಕ್ ಹೆಬ್ಬಾರ್ ಸೇರ್ಪಡೆ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಇದನ್ನೂ ವೀಕ್ಷಿಸಿ:  Modi campaign: ಮೈಸೂರು ಭಾಗದಲ್ಲಿ ದೋಸ್ತಿಗೆ ಸಿಗುತ್ತಾ ಮೈತ್ರಿ ಬಲ? ಕರಾವಳಿಯಲ್ಲಿ ಜಾತಿ ರಾಜಕಾರಣಕ್ಕೆ ಬಿತ್ತಾ ಫುಲ್ ಸ್ಟಾಪ್‌?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?