ಪ್ರಚಾರಕ್ಕಾಗಿ ಯೋಗೇಶ್ವರ್ ಹೀಗೆ ಮಾತನಾಡಿದ್ದರೆ: ಸಾ ರಾ ಮಹೇಶ್

ಪ್ರಚಾರಕ್ಕಾಗಿ ಯೋಗೇಶ್ವರ್ ಹೀಗೆ ಮಾತನಾಡಿದ್ದರೆ: ಸಾ ರಾ ಮಹೇಶ್

Suvarna News   | Asianet News
Published : Jul 30, 2020, 05:53 PM IST

ಶಾಸಕ ಸಿ.ಪಿ ಯೋಗೇಶ್ವರ್ ಮಾಜಿ ಸಿಎಂ ಕುಮಾರಸ್ವಾಮಿ ಪರೋಕ್ಷವಾಗಿ ನಮ್ಮ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ ಎನ್ನುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಾ ರಾ ಮಹೇಶ್, ಪ್ರಚಾರಕ್ಕಾಗಿ ಇಂತಹ ಮಾತುಗಳನ್ನಾಡಿದ್ದಾರೆ ಎಂದಿದ್ದಾರೆ.

ಬೆಂಗಳೂರು(ಜು.30): ಮೈತ್ರಿ ಸರ್ಕಾರ ಉರುಳಿಸುವಲ್ಲಿ ಸಿ.ಪಿ. ಯೋಗೇಶ್ವರ್ ಮಹತ್ವದ ಪಾತ್ರ ವಹಿಸಿದ್ದಾರೆ. ಮೊನ್ನೆಯಷ್ಟೇ ವಿಧಾನಪರಿಷತ್ ಸದಸ್ಯರಾಗಿದ್ದಾರೆ. ಸ್ವಲ್ಪ ಪ್ರಚಾರದಲ್ಲಿರಲು ಇಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಮಾಜಿ ಸಚಿವ ಸಾ. ರಾ. ಮಹೇಶ್ ಹೇಳಿದ್ದಾರೆ.

ಶಾಸಕ ಸಿ.ಪಿ ಯೋಗೇಶ್ವರ್ ಮಾಜಿ ಸಿಎಂ ಕುಮಾರಸ್ವಾಮಿ ಪರೋಕ್ಷವಾಗಿ ನಮ್ಮ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ ಎನ್ನುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಾ ರಾ ಮಹೇಶ್, ಪ್ರಚಾರಕ್ಕಾಗಿ ಇಂತಹ ಮಾತುಗಳನ್ನಾಡಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದ್ದರೂ ಸಂಕಷ್ಟದ ಸಮಯದಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎನ್ನುವ ಕಾರಣದಿಂದ ಇದನ್ನು ಹೆಚ್ಚು ವಿವಾದಕ್ಕೀಡಾಗುವಂತೆ ಮಾಡುತ್ತಿಲ್ಲ ಎಂದು ಮಹೇಶ್ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!