DVS ಮುಂದಿನ ನಡೆ ಏನು..? ಪಕ್ಷಕ್ಕಾಗಿ ದುಡಿಯುತ್ತಾರಾ? ಮುನಿಸಿಕೊಳ್ತಾರಾ?

DVS ಮುಂದಿನ ನಡೆ ಏನು..? ಪಕ್ಷಕ್ಕಾಗಿ ದುಡಿಯುತ್ತಾರಾ? ಮುನಿಸಿಕೊಳ್ತಾರಾ?

Published : Nov 10, 2023, 03:30 PM IST

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ DV ಸದಾನಂದಗೌಡ 
ಸದಾನಂದ ಗೌಡ ನಿವೃತ್ತಿಯಿಂದ ಬಿಜೆಪಿ ಹಿರಿಯರಲ್ಲಿ ಹೆಚ್ಚಿದ ಆತಂಕ..? 
ಟಿಕೆಟ್ ಸಿಗೋದಿಲ್ಲವೆಂಬ ಕಾರಣಕ್ಕೆನೇ DV ಸದಾನಂದಗೌಡ ನಿವೃತ್ತಿ..? 
 

ರಾಜ್ಯ ಬಿಜೆಪಿ ಹಿರಿಯ ನಾಯಕ, ಸಂಸದ, ಮಾಜಿ ಸಿಎಂ ಡಿವಿ ಸದಾನಂದ ಗೌಡ ಅವರು, ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಮುಂದಿನ ದಿನಗಳಲ್ಲಿ ಯಾವುದೇ ಚುನಾವಣೆ ಸ್ಪರ್ಧಿಸೋದಿಲ್ಲವೆಂದು ಡಿಸಿ ಸದಾನಂದಗೌಡ ಹೇಳಿದ್ದಾರೆ. ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ, ಬಿಜೆಪಿ ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಮತ್ತು ಸದ್ಯ ಬಿಜೆಪಿ ಸಂಸದರಾಗಿರುವ, ಡಿ ವಿ ಸದಾನಂದ ಗೌಡ(DV Sadananda Gowda) ಅವ್ರು ಚುನಾವಣಾ ರಾಜಕೀಯಕ್ಕೆ(Electoral Politics) ನಿವೃತ್ತಿ ಘೋಷಿಸಿದ್ದಾರೆ. ಇನ್ನೇನು ಕಲವೇ ತಿಂಗಳಿನಲ್ಲಿ ಲೋಕಸಭೆ(Loksabha) ಎಲೆಕ್ಷನ್ ಬರಲಿದೆ. ಈ ಸಂದರ್ಭದಲ್ಲಿ ಹಾಲಿ ಸಂಸದರೊಬ್ಬರ ಚುನಾವಣಾ(Election) ನಿವೃತ್ತಿ ಹಲವು ಚರ್ಚೆಗಳಿಗೆ ಕಾರಣವಾಗಿದೆ. ಸದಾನಂದ ಗೌಡ ಅವರು ರಾಜಕೀಯದಲ್ಲೇ 30 ವರ್ಷಗಳನ್ನು  ಕಳೆದಿದ್ದಾರೆ. ಈ ಮೂವತ್ತು ವರ್ಷಗಳ ಅವರ ರಾಜಕೀಯ ಜರ್ನಿಯಲ್ಲಿ ಹತ್ತು ವರ್ಷಗಳ ಕಾಲ ಶಾಸಕರಾಗಿ ಕೆಲಸ ಮಾಡಿದ್ದಾರೆ. ಅದರ ನಂತರ 20 ವರ್ಷಗಳ ಕಾಲ ಸಂಸದರಾಗಿದ್ದ ಸದಾನಂದ ಗೌಡ ಅವರು, ಒಂದು ವರ್ಷ ಮುಖ್ಯಮಂತ್ರಿಯಾಗಿದ್ದರು. ಹಾಗೆನೇ ಒಟ್ಟು ಏಳು ವರ್ಷಗಳ ಕಾಲ ಮೋದಿ ಅವರೊಟ್ಟಿಗೆ ಕೇಂದ್ರದಲ್ಲಿ ಮಂತ್ರಿಯಾಗಿದ್ದರು ಡಿವಿಎಸ್ ಇದಕ್ಕೂ ಮೊದಲು ನಾಲ್ಕು ವರ್ಷಗಳ ಕಾಲ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು. ಇದು ಅವರ 30 ವರ್ಷಗಳ ರಾಜಕೀಯ ಜರ್ನಿ. ಇದೆಲ್ಲವನ್ನು ಹೇಳಿಕೊಂಡಿರುವ ಡಿವಿಎಸ್, ಇಲ್ಲಿವರೆಗೂ ಪಕ್ಷಎಲ್ಲವನ್ನೂ ಕೊಟ್ಟಿದೆ. ಇನ್ನೇನಿದ್ರು ಪಕ್ಷಕ್ಕಾಗಿ ದುಡಿಯೋ ಕೆಲಸ ಮಾಡುವೆ ಎಂದು ಹೇಳಿದ್ದಾರೆ. ಹಾಗೆನೇ ಪಕ್ಷ ಎಲ್ಲವನ್ನೂ ಕೊಟ್ಟ ಮೇಲೆ ಇನ್ನೂ ಹೆಚ್ಚಿನದ್ದನ್ನು ಆಸೆ ಪಡಬಾರದು, ಆ ಕಾರಣಕ್ಕಾಗಿ ಬೇರೆಯವರಿಗೆ ಅವಕಾಶ ಸಿಗಲೆಂಬ ಕಾರಣಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಎಂಬ ಅರ್ಥದಲ್ಲಿ ಡಿವಿಎಸ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಅವಳಿಗಾಗಿ ಅವನು ಕಳೆದುಕೊಂಡಿದ್ದು ಲಕ್ಷ ಲಕ್ಷ..! ಸಾಯೋದಕ್ಕೂ ಮೊದಲು ಹನಿಟ್ರ್ಯಾಪ್ ಕಥೆ ಹೇಳಿದ..!

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more