ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸ್ತೇವೆ, ಚರ್ಚೆಗೆ ಗ್ರಾಸವಾಯ್ತು ಈಶ್ವರಪ್ಪ ಮಾತು

ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸ್ತೇವೆ, ಚರ್ಚೆಗೆ ಗ್ರಾಸವಾಯ್ತು ಈಶ್ವರಪ್ಪ ಮಾತು

Published : Feb 09, 2022, 07:04 PM IST

ಕೇಸರಿ ಧ್ವಜವನ್ನು ಪ್ರಪಂಚದ ಯಾವುದೇ ಮೂಲೆಯಲ್ಲಾದ್ರೂ ಹಾರಿಸ್ತೇವೆ, ಇವತ್ತಲ್ಲ ನಾಳೆ ಕೆಂಪು ಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಎಂದು ಹಿಜಾಬ್ ಟೀಕಿಸುವ ಭರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು  ವಿವಾದಿತ ಹೇಳಿಕೆ ನೀಡಿದ್ದಾರೆ.

ಬೆಂಗಳೂರು, (ಫೆ.09): ಕೇಸರಿ ಧ್ವಜವನ್ನು ಪ್ರಪಂಚದ ಯಾವುದೇ ಮೂಲೆಯಲ್ಲಾದ್ರೂ ಹಾರಿಸ್ತೇವೆ, ಇವತ್ತಲ್ಲ ನಾಳೆ ಕೆಂಪು ಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಎಂದು ಹಿಜಾಬ್ ಟೀಕಿಸುವ ಭರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು  ವಿವಾದಿತ ಹೇಳಿಕೆ ನೀಡಿದ್ದಾರೆ.

ಹಿಜಾಬ್ ವಿವಾದ, ವಿದ್ಯಾರ್ಥಿಗಳಿಗೆ ಸದ್ಯಕ್ಕಿಲ್ಲ ರಿಲೀಫ್‌, ಕೋರ್ಟ್ ಹೇಳಿದ್ದಿಷ್ಟು

ವಿಧಾನಸೌಧದಲ್ಲಿ ಮಾತನಾಡಿದ ಈಶ್ವರಪ್ಪ ಅವರು ನಾನು ಸ್ವತಂತ್ರ ಭಾರತದಲ್ಲಿದ್ದೇನೆ, ಕೇಸರಿ ಶಾಲು ಹಂಚಲು ನಾನು ಸಿದ್ದನಿದ್ದೇನೆ. ನಾನು ಎಷ್ಟು ಬೇಕಾದ್ರೂ ಕೇಸರಿ ಶಾಲು ಹಂಚುತ್ತೇನೆ. ನನ್ನ ಸ್ವಾತಂತ್ರ್ಯ ಕೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಕೊಟ್ಟಿದ್ದು ಯಾರು? ಬಂಡೆ ಲೂಟಿ ಮಾಡಿದ ವ್ಯಕ್ತಿ ಡಿಕೆಶಿ. ಅವರು ತಿಹಾರ್ ಜೈಲಿಗೆ ಹೋಗಿ ಬಂದವರು  ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more