ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸ್ತೇವೆ, ಚರ್ಚೆಗೆ ಗ್ರಾಸವಾಯ್ತು ಈಶ್ವರಪ್ಪ ಮಾತು

ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸ್ತೇವೆ, ಚರ್ಚೆಗೆ ಗ್ರಾಸವಾಯ್ತು ಈಶ್ವರಪ್ಪ ಮಾತು

Published : Feb 09, 2022, 07:04 PM IST

ಕೇಸರಿ ಧ್ವಜವನ್ನು ಪ್ರಪಂಚದ ಯಾವುದೇ ಮೂಲೆಯಲ್ಲಾದ್ರೂ ಹಾರಿಸ್ತೇವೆ, ಇವತ್ತಲ್ಲ ನಾಳೆ ಕೆಂಪು ಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಎಂದು ಹಿಜಾಬ್ ಟೀಕಿಸುವ ಭರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು  ವಿವಾದಿತ ಹೇಳಿಕೆ ನೀಡಿದ್ದಾರೆ.

ಬೆಂಗಳೂರು, (ಫೆ.09): ಕೇಸರಿ ಧ್ವಜವನ್ನು ಪ್ರಪಂಚದ ಯಾವುದೇ ಮೂಲೆಯಲ್ಲಾದ್ರೂ ಹಾರಿಸ್ತೇವೆ, ಇವತ್ತಲ್ಲ ನಾಳೆ ಕೆಂಪು ಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಎಂದು ಹಿಜಾಬ್ ಟೀಕಿಸುವ ಭರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು  ವಿವಾದಿತ ಹೇಳಿಕೆ ನೀಡಿದ್ದಾರೆ.

ಹಿಜಾಬ್ ವಿವಾದ, ವಿದ್ಯಾರ್ಥಿಗಳಿಗೆ ಸದ್ಯಕ್ಕಿಲ್ಲ ರಿಲೀಫ್‌, ಕೋರ್ಟ್ ಹೇಳಿದ್ದಿಷ್ಟು

ವಿಧಾನಸೌಧದಲ್ಲಿ ಮಾತನಾಡಿದ ಈಶ್ವರಪ್ಪ ಅವರು ನಾನು ಸ್ವತಂತ್ರ ಭಾರತದಲ್ಲಿದ್ದೇನೆ, ಕೇಸರಿ ಶಾಲು ಹಂಚಲು ನಾನು ಸಿದ್ದನಿದ್ದೇನೆ. ನಾನು ಎಷ್ಟು ಬೇಕಾದ್ರೂ ಕೇಸರಿ ಶಾಲು ಹಂಚುತ್ತೇನೆ. ನನ್ನ ಸ್ವಾತಂತ್ರ್ಯ ಕೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಕೊಟ್ಟಿದ್ದು ಯಾರು? ಬಂಡೆ ಲೂಟಿ ಮಾಡಿದ ವ್ಯಕ್ತಿ ಡಿಕೆಶಿ. ಅವರು ತಿಹಾರ್ ಜೈಲಿಗೆ ಹೋಗಿ ಬಂದವರು  ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more