ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸ್ತೇವೆ, ಚರ್ಚೆಗೆ ಗ್ರಾಸವಾಯ್ತು ಈಶ್ವರಪ್ಪ ಮಾತು

ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸ್ತೇವೆ, ಚರ್ಚೆಗೆ ಗ್ರಾಸವಾಯ್ತು ಈಶ್ವರಪ್ಪ ಮಾತು

Published : Feb 09, 2022, 07:04 PM IST

ಕೇಸರಿ ಧ್ವಜವನ್ನು ಪ್ರಪಂಚದ ಯಾವುದೇ ಮೂಲೆಯಲ್ಲಾದ್ರೂ ಹಾರಿಸ್ತೇವೆ, ಇವತ್ತಲ್ಲ ನಾಳೆ ಕೆಂಪು ಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಎಂದು ಹಿಜಾಬ್ ಟೀಕಿಸುವ ಭರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು  ವಿವಾದಿತ ಹೇಳಿಕೆ ನೀಡಿದ್ದಾರೆ.

ಬೆಂಗಳೂರು, (ಫೆ.09): ಕೇಸರಿ ಧ್ವಜವನ್ನು ಪ್ರಪಂಚದ ಯಾವುದೇ ಮೂಲೆಯಲ್ಲಾದ್ರೂ ಹಾರಿಸ್ತೇವೆ, ಇವತ್ತಲ್ಲ ನಾಳೆ ಕೆಂಪು ಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಎಂದು ಹಿಜಾಬ್ ಟೀಕಿಸುವ ಭರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು  ವಿವಾದಿತ ಹೇಳಿಕೆ ನೀಡಿದ್ದಾರೆ.

ಹಿಜಾಬ್ ವಿವಾದ, ವಿದ್ಯಾರ್ಥಿಗಳಿಗೆ ಸದ್ಯಕ್ಕಿಲ್ಲ ರಿಲೀಫ್‌, ಕೋರ್ಟ್ ಹೇಳಿದ್ದಿಷ್ಟು

ವಿಧಾನಸೌಧದಲ್ಲಿ ಮಾತನಾಡಿದ ಈಶ್ವರಪ್ಪ ಅವರು ನಾನು ಸ್ವತಂತ್ರ ಭಾರತದಲ್ಲಿದ್ದೇನೆ, ಕೇಸರಿ ಶಾಲು ಹಂಚಲು ನಾನು ಸಿದ್ದನಿದ್ದೇನೆ. ನಾನು ಎಷ್ಟು ಬೇಕಾದ್ರೂ ಕೇಸರಿ ಶಾಲು ಹಂಚುತ್ತೇನೆ. ನನ್ನ ಸ್ವಾತಂತ್ರ್ಯ ಕೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಕೊಟ್ಟಿದ್ದು ಯಾರು? ಬಂಡೆ ಲೂಟಿ ಮಾಡಿದ ವ್ಯಕ್ತಿ ಡಿಕೆಶಿ. ಅವರು ತಿಹಾರ್ ಜೈಲಿಗೆ ಹೋಗಿ ಬಂದವರು  ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more