ಮಹಾರಾಷ್ಟ್ರದಲ್ಲಿ ಎನ್‌ಡಿಎ ಕೂಟಕ್ಕೆ ಕಾದಿದ್ಯಾ ಬಿಗ್ ಶಾಕ್? ವಿಧಾನಸಭೆಯಲ್ಲೂ ಲೋಕಸಭೆ ಮಾದರಿಯ ಫಲಿತಾಂಶ..?

ಮಹಾರಾಷ್ಟ್ರದಲ್ಲಿ ಎನ್‌ಡಿಎ ಕೂಟಕ್ಕೆ ಕಾದಿದ್ಯಾ ಬಿಗ್ ಶಾಕ್? ವಿಧಾನಸಭೆಯಲ್ಲೂ ಲೋಕಸಭೆ ಮಾದರಿಯ ಫಲಿತಾಂಶ..?

Published : Jul 17, 2024, 12:44 PM ISTUpdated : Jul 17, 2024, 12:45 PM IST

ಮಹಾರಾಷ್ಟ್ರದ 288 ಕ್ಷೇತ್ರಗಳ ಮತದಾರರಿಂದ ಅಭಿಪ್ರಾಯ
ಎನ್‌ಡಿಎ ಹಿನ್ನಡೆಗೆ ಮೈತ್ರಿಯೇ ಕಾರಣ ಎಂದ ಸಕಾಲ್ ಸರ್ವೆ
ಮಹಾರಾಷ್ಟ್ರದಲ್ಲಿ ಜನತೆಗೆ ಬಿಜೆಪಿ ಮಿತ್ರಪಕ್ಷಗಳ ಮೇಲೆ ಆಕ್ರೋಶ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ(Maharashtra assembly elections) ಮೊದಲ ಸರ್ವೆ(Survey) ಬಹಿರಂಗಗೊಂಡಿದೆ. ಇಲ್ಲಿಯೂ ಎನ್‌ಡಿಎ(NDA) ಕೂಟಕ್ಕೆ ಬಿಗ್‌ ಶಾಕ್‌ ಕಾದಿದೆ ಎನ್ನಲಾಗ್ತಿದೆ. ವಿಧಾನಸಭೆಯಲ್ಲೂ ಲೋಕಸಭೆ ಮಾದರಿಯ ಫಲಿತಾಂಶ ಬರುವ ಸಾಧ್ಯತೆ ಇದೆ. ಪರಿಷತ್ ಚುನಾವಣೆ ಗೆಲುವಿನ ಅಲೆಯಲ್ಲಿದ್ದ ಬಿಜೆಪಿಗೆ (BJP) ಆಘಾತ ಉಂಟಾಗಿದೆ. ಮಹಾರಾಷ್ಟ್ರದಲ್ಲಿ ಮತ್ತೆ ಅತಂತ್ರ ಸರ್ಕಾರವೆಂದು ಸಕಾಲ್ ಸರ್ವೆ(Sakal Survey) ಹೇಳಿದೆ. ಈ ಬಾರಿಯೂ ಯಾರಿಗೂ ಬಹುಮತ ಬರೋದಿಲ್ಲವೆಂದು ಸರ್ವೆ ಹೇಳಿದೆ. I.N.D.I.A ಕೂಟ ಸ್ಥಾನ ಹೆಚ್ಚು ಮಾಡಿಕೊಳ್ಳಲಿದೆ ಎಂದು ಸಮೀಕ್ಷೆ ಹೇಳಿದೆ. 288 ಕ್ಷೇತ್ರಗಳಲ್ಲಿ I.N.D.I.Aಗೆ 139 ಸ್ಥಾನ ಗಳಿಸಬಹುದು ಎಂದು ಸರ್ವೆ ಹೇಳಿದೆ. ಶಿಂಧೆ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ 140 ಸ್ಥಾನ ಎಂದು ಸಮೀಕ್ಷೆ ಹೇಳಿದೆ.

ಇದನ್ನೂ ವೀಕ್ಷಿಸಿ:  ಅಧಿವೇಶನದಲ್ಲಿ 2ನೇ ದಿನವೂ ಹಗರಣ ವಾಗ್ಯುದ್ಧ: ಸದನದಲ್ಲಿ ‘ದಲಿತ ಪದ’ ಬಳಕೆಗೆ ಶಾಸಕ ನರೇಂದ್ರ ಸ್ವಾಮಿ ವಿರೋಧ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more