'ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳುವಲ್ಲಿ ಅಧಿಕಾರಿಗಳು ಮುತುವರ್ಜಿ ವಹಿಸಿ'; ಡಿಸಿಎಂ

'ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳುವಲ್ಲಿ ಅಧಿಕಾರಿಗಳು ಮುತುವರ್ಜಿ ವಹಿಸಿ'; ಡಿಸಿಎಂ

Published : Aug 28, 2020, 06:02 PM IST

ರಾಯಣ್ಣ - ಶಿವಾಜಿ ಪ್ರತಿಮೆ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೀರನವಾಡಿ ಚೌಕದಲ್ಲಿ ಚೆನ್ನಮ್ಮ ಪಡೆಯ ಮಹಿಳಾ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಬಿಗಿ ಭದ್ರತೆ ಒದಗಿಸಲಾಗಿದೆ. ಪೀರನವಾಡಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಹಾಗಾಗಿ ಬಿಗಿ ಭದ್ರತೆ ಒದಗಿಸಲಾಗಿದೆ. 
 

ಬೆಳಗಾವಿ (ಆ. 28): ರಾಯಣ್ಣ - ಶಿವಾಜಿ ಪ್ರತಿಮೆ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೀರನವಾಡಿ ಚೌಕದಲ್ಲಿ ಚೆನ್ನಮ್ಮ ಪಡೆಯ ಮಹಿಳಾ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಬಿಗಿ ಭದ್ರತೆ ಒದಗಿಸಲಾಗಿದೆ. ಪೀರನವಾಡಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಹಾಗಾಗಿ ಬಿಗಿ ಭದ್ರತೆ ಒದಗಿಸಲಾಗಿದೆ. 

'ಗೃಹ ಸಚಿವರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳುವಲ್ಲಿ ಅಧಿಕಾರಿಗಳು ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸುವಂತೆ ತಿಳಿಸಿದ್ದೇನೆ. ಎರಡೂ ಕಡೆಯವರ ಮುಖಂಡರನ್ನು ಕರೆಸಿ ಮಾತನಾಡಲು ಸ್ಥಳೀಯ ಶಾಸಕರಿಗೆ ತಿಳಿಸಿದ್ದೇನೆ' ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!