ಎಲೆಕ್ಷನ್‌ಗೆ ನಿಲ್ಲಲ್ವಾ ಸಿದ್ದು-ಡಿಕೆಶಿ?: ಸಂಚಲನ ಮೂಡಿಸಿದ 'ಲಾಡ್' ಮಾತು

ಎಲೆಕ್ಷನ್‌ಗೆ ನಿಲ್ಲಲ್ವಾ ಸಿದ್ದು-ಡಿಕೆಶಿ?: ಸಂಚಲನ ಮೂಡಿಸಿದ 'ಲಾಡ್' ಮಾತು

Published : Nov 19, 2022, 12:27 PM ISTUpdated : Nov 19, 2022, 12:28 PM IST

ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಕಾಂಗ್ರೆಸ್ಸಿನಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಸ್ಪರ್ಧೆ ಬಗ್ಗೆ ಹೊಸ ಲೆಕ್ಕಾಚಾರ ಶುರುವಾಗಿದೆ‌.

ಕರ್ನಾಟಕ ವಿಧಾನಸಭಾ ಚುನಾವಣೆ ದಿನ ಹತ್ತಿರವಾಗುತ್ತಿದ್ದು, ಎಲ್ಲಾ ಪಕ್ಷಗಳ ನಾಯಕರು ತಮ್ಮ ಗೆಲುವಿಗೆ ಯೋಜನೆ ಮಾಡಿಕೊಳ್ತಾ ಇದ್ದಾರೆ. ಕೆಲವರು ತಾವು ಗೆಲ್ಲಬಲ್ಲ ಅತ್ಯಂತ ಸುರಕ್ಷಿತ ಕ್ಷೇತ್ರ ಯಾವ್ದು ಅನ್ನೋದ್ರ ಬಗ್ಗೆ ಸರ್ವೇ ಮಾಡಿಸಿಕೊಳ್ಳುತ್ತಾ ಇದ್ದಾರೆ. ಈ ನಡುವೆ ಸಂತೋಷ್ ಲಾಡ್ ಇಡೀ ರಾಜ್ಯವೇ ಚರ್ಚೆ ಮಾಡುವಂತಹ ಮಾತನ್ನು ಆಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ‌ ಶಿವಕುಮಾರ್ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆ‌ ಮಾಡುವುದು ಬೇಡ. ಅವರು ಚುನಾವಣಾ ಸಂದರ್ಭದಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ಕಾಂಗ್ರೆಸ್ ನಾಯಕ ಸಂತೋಷ ಲಾಡ್ ಹೇಳಿದ್ದಾರೆ. ಇದು ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.

ಪಿನಾಕಿನಿ ಟ್ರಿಬ್ಯುನಲ್‌ ರಾಜ್ಯಕ್ಕೆ ಮರಣ ಶಾಸನ: ಎಚ್‌.ಡಿ.ಕುಮಾರಸ್ವಾಮಿ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more