ಎಲೆಕ್ಷನ್‌ಗೆ ನಿಲ್ಲಲ್ವಾ ಸಿದ್ದು-ಡಿಕೆಶಿ?: ಸಂಚಲನ ಮೂಡಿಸಿದ 'ಲಾಡ್' ಮಾತು

ಎಲೆಕ್ಷನ್‌ಗೆ ನಿಲ್ಲಲ್ವಾ ಸಿದ್ದು-ಡಿಕೆಶಿ?: ಸಂಚಲನ ಮೂಡಿಸಿದ 'ಲಾಡ್' ಮಾತು

Published : Nov 19, 2022, 12:27 PM ISTUpdated : Nov 19, 2022, 12:28 PM IST

ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಕಾಂಗ್ರೆಸ್ಸಿನಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಸ್ಪರ್ಧೆ ಬಗ್ಗೆ ಹೊಸ ಲೆಕ್ಕಾಚಾರ ಶುರುವಾಗಿದೆ‌.

ಕರ್ನಾಟಕ ವಿಧಾನಸಭಾ ಚುನಾವಣೆ ದಿನ ಹತ್ತಿರವಾಗುತ್ತಿದ್ದು, ಎಲ್ಲಾ ಪಕ್ಷಗಳ ನಾಯಕರು ತಮ್ಮ ಗೆಲುವಿಗೆ ಯೋಜನೆ ಮಾಡಿಕೊಳ್ತಾ ಇದ್ದಾರೆ. ಕೆಲವರು ತಾವು ಗೆಲ್ಲಬಲ್ಲ ಅತ್ಯಂತ ಸುರಕ್ಷಿತ ಕ್ಷೇತ್ರ ಯಾವ್ದು ಅನ್ನೋದ್ರ ಬಗ್ಗೆ ಸರ್ವೇ ಮಾಡಿಸಿಕೊಳ್ಳುತ್ತಾ ಇದ್ದಾರೆ. ಈ ನಡುವೆ ಸಂತೋಷ್ ಲಾಡ್ ಇಡೀ ರಾಜ್ಯವೇ ಚರ್ಚೆ ಮಾಡುವಂತಹ ಮಾತನ್ನು ಆಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ‌ ಶಿವಕುಮಾರ್ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆ‌ ಮಾಡುವುದು ಬೇಡ. ಅವರು ಚುನಾವಣಾ ಸಂದರ್ಭದಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ಕಾಂಗ್ರೆಸ್ ನಾಯಕ ಸಂತೋಷ ಲಾಡ್ ಹೇಳಿದ್ದಾರೆ. ಇದು ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.

ಪಿನಾಕಿನಿ ಟ್ರಿಬ್ಯುನಲ್‌ ರಾಜ್ಯಕ್ಕೆ ಮರಣ ಶಾಸನ: ಎಚ್‌.ಡಿ.ಕುಮಾರಸ್ವಾಮಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more