ಎಲೆಕ್ಷನ್‌ಗೆ ನಿಲ್ಲಲ್ವಾ ಸಿದ್ದು-ಡಿಕೆಶಿ?: ಸಂಚಲನ ಮೂಡಿಸಿದ 'ಲಾಡ್' ಮಾತು

ಎಲೆಕ್ಷನ್‌ಗೆ ನಿಲ್ಲಲ್ವಾ ಸಿದ್ದು-ಡಿಕೆಶಿ?: ಸಂಚಲನ ಮೂಡಿಸಿದ 'ಲಾಡ್' ಮಾತು

Published : Nov 19, 2022, 12:27 PM ISTUpdated : Nov 19, 2022, 12:28 PM IST

ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಕಾಂಗ್ರೆಸ್ಸಿನಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಸ್ಪರ್ಧೆ ಬಗ್ಗೆ ಹೊಸ ಲೆಕ್ಕಾಚಾರ ಶುರುವಾಗಿದೆ‌.

ಕರ್ನಾಟಕ ವಿಧಾನಸಭಾ ಚುನಾವಣೆ ದಿನ ಹತ್ತಿರವಾಗುತ್ತಿದ್ದು, ಎಲ್ಲಾ ಪಕ್ಷಗಳ ನಾಯಕರು ತಮ್ಮ ಗೆಲುವಿಗೆ ಯೋಜನೆ ಮಾಡಿಕೊಳ್ತಾ ಇದ್ದಾರೆ. ಕೆಲವರು ತಾವು ಗೆಲ್ಲಬಲ್ಲ ಅತ್ಯಂತ ಸುರಕ್ಷಿತ ಕ್ಷೇತ್ರ ಯಾವ್ದು ಅನ್ನೋದ್ರ ಬಗ್ಗೆ ಸರ್ವೇ ಮಾಡಿಸಿಕೊಳ್ಳುತ್ತಾ ಇದ್ದಾರೆ. ಈ ನಡುವೆ ಸಂತೋಷ್ ಲಾಡ್ ಇಡೀ ರಾಜ್ಯವೇ ಚರ್ಚೆ ಮಾಡುವಂತಹ ಮಾತನ್ನು ಆಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ‌ ಶಿವಕುಮಾರ್ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆ‌ ಮಾಡುವುದು ಬೇಡ. ಅವರು ಚುನಾವಣಾ ಸಂದರ್ಭದಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ಕಾಂಗ್ರೆಸ್ ನಾಯಕ ಸಂತೋಷ ಲಾಡ್ ಹೇಳಿದ್ದಾರೆ. ಇದು ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.

ಪಿನಾಕಿನಿ ಟ್ರಿಬ್ಯುನಲ್‌ ರಾಜ್ಯಕ್ಕೆ ಮರಣ ಶಾಸನ: ಎಚ್‌.ಡಿ.ಕುಮಾರಸ್ವಾಮಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more