ಎಲೆಕ್ಷನ್‌ಗೆ ನಿಲ್ಲಲ್ವಾ ಸಿದ್ದು-ಡಿಕೆಶಿ?: ಸಂಚಲನ ಮೂಡಿಸಿದ 'ಲಾಡ್' ಮಾತು

ಎಲೆಕ್ಷನ್‌ಗೆ ನಿಲ್ಲಲ್ವಾ ಸಿದ್ದು-ಡಿಕೆಶಿ?: ಸಂಚಲನ ಮೂಡಿಸಿದ 'ಲಾಡ್' ಮಾತು

Published : Nov 19, 2022, 12:27 PM ISTUpdated : Nov 19, 2022, 12:28 PM IST

ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಕಾಂಗ್ರೆಸ್ಸಿನಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಸ್ಪರ್ಧೆ ಬಗ್ಗೆ ಹೊಸ ಲೆಕ್ಕಾಚಾರ ಶುರುವಾಗಿದೆ‌.

ಕರ್ನಾಟಕ ವಿಧಾನಸಭಾ ಚುನಾವಣೆ ದಿನ ಹತ್ತಿರವಾಗುತ್ತಿದ್ದು, ಎಲ್ಲಾ ಪಕ್ಷಗಳ ನಾಯಕರು ತಮ್ಮ ಗೆಲುವಿಗೆ ಯೋಜನೆ ಮಾಡಿಕೊಳ್ತಾ ಇದ್ದಾರೆ. ಕೆಲವರು ತಾವು ಗೆಲ್ಲಬಲ್ಲ ಅತ್ಯಂತ ಸುರಕ್ಷಿತ ಕ್ಷೇತ್ರ ಯಾವ್ದು ಅನ್ನೋದ್ರ ಬಗ್ಗೆ ಸರ್ವೇ ಮಾಡಿಸಿಕೊಳ್ಳುತ್ತಾ ಇದ್ದಾರೆ. ಈ ನಡುವೆ ಸಂತೋಷ್ ಲಾಡ್ ಇಡೀ ರಾಜ್ಯವೇ ಚರ್ಚೆ ಮಾಡುವಂತಹ ಮಾತನ್ನು ಆಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ‌ ಶಿವಕುಮಾರ್ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆ‌ ಮಾಡುವುದು ಬೇಡ. ಅವರು ಚುನಾವಣಾ ಸಂದರ್ಭದಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ಕಾಂಗ್ರೆಸ್ ನಾಯಕ ಸಂತೋಷ ಲಾಡ್ ಹೇಳಿದ್ದಾರೆ. ಇದು ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.

ಪಿನಾಕಿನಿ ಟ್ರಿಬ್ಯುನಲ್‌ ರಾಜ್ಯಕ್ಕೆ ಮರಣ ಶಾಸನ: ಎಚ್‌.ಡಿ.ಕುಮಾರಸ್ವಾಮಿ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more