Karnataka Election Results: 11 ಸಾವಿರ ಮತಗಳಿಂದ ಸಂತೋಷ್‌ ಲಾಡ್‌ ಜಯಭೇರಿ

Karnataka Election Results: 11 ಸಾವಿರ ಮತಗಳಿಂದ ಸಂತೋಷ್‌ ಲಾಡ್‌ ಜಯಭೇರಿ

Published : May 13, 2023, 12:36 PM IST

ಕಲಘಟಗಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಂತೋಷ್‌ ಲಾಡ್‌ ಗೆದ್ದಿದ್ದಾರೆ. ಬಿಜೆಪಿ ಅಭ್ಯರ್ಥಿ 11 ಸಾವಿರ ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ.

ಧಾರವಾಡ: ಕಲಘಟಗಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಂತೋಷ್‌ ಲಾಡ್‌ ಗೆಲುವನ್ನು ಸಾಧಿಸಿದ್ದಾರೆ. ಸುಮಾರು 11 ಮತಗಳ ಅಂತರದಿಂದ ಗೆದ್ದಿದ್ದು, ಬಿಜೆಪಿಯ ನಾಗರಾಜ್‌ ಛಬ್ಬಿ ಲಾಡ್‌ ಎದುರು ಸೋಲನ್ನು ಕಂಡಿದ್ದಾರೆ. ಕಾಂಗ್ರೆಸ್‌ನಲ್ಲಿ ಟಿಕೆಟ್‌ ಸಿಗದ ಹಿನ್ನೆಲೆ ಬಿಜೆಪಿಗೆ ಬಂದು ನಾಗರಾಜ್‌ ಛಬ್ಬಿ ಟಿಕೆಟ್‌ ಪಡೆದಿದ್ದರು. ಆದ್ರೆ ಇದೀಗ 11 ಸಾವಿರ ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ಕ್ಷೇತ್ರದಲ್ಲಿ ಅವರನ್ನು ಕಣಕ್ಕಿಳಿಸುವ ಮೂಲಕ ಕ್ಷೇತ್ರ ಉಳಿಸಿಕೊಳ್ಳುವಲ್ಲಿ ಕೇಸರಿ ಪಕ್ಷ ಕೊನೆಗೂ ಯಶಸ್ವಿಯಾಗಲಿಲ್ಲ. 

ಇದನ್ನೂ ವೀಕ್ಷಿಸಿ: Karnataka Election Results:ಕಾಂಗ್ರೆಸ್‌ ನಾಯಕರು ಈಗಾಗಲೇ ಸೂಟು ಬೂಟು ಹೊಲಿಸಿದ್ದಾರೆ: ಕುಮಾರಸ್ವಾಮಿ

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more