Karnataka Election Results: 11 ಸಾವಿರ ಮತಗಳಿಂದ ಸಂತೋಷ್‌ ಲಾಡ್‌ ಜಯಭೇರಿ

Karnataka Election Results: 11 ಸಾವಿರ ಮತಗಳಿಂದ ಸಂತೋಷ್‌ ಲಾಡ್‌ ಜಯಭೇರಿ

Published : May 13, 2023, 12:36 PM IST

ಕಲಘಟಗಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಂತೋಷ್‌ ಲಾಡ್‌ ಗೆದ್ದಿದ್ದಾರೆ. ಬಿಜೆಪಿ ಅಭ್ಯರ್ಥಿ 11 ಸಾವಿರ ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ.

ಧಾರವಾಡ: ಕಲಘಟಗಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಂತೋಷ್‌ ಲಾಡ್‌ ಗೆಲುವನ್ನು ಸಾಧಿಸಿದ್ದಾರೆ. ಸುಮಾರು 11 ಮತಗಳ ಅಂತರದಿಂದ ಗೆದ್ದಿದ್ದು, ಬಿಜೆಪಿಯ ನಾಗರಾಜ್‌ ಛಬ್ಬಿ ಲಾಡ್‌ ಎದುರು ಸೋಲನ್ನು ಕಂಡಿದ್ದಾರೆ. ಕಾಂಗ್ರೆಸ್‌ನಲ್ಲಿ ಟಿಕೆಟ್‌ ಸಿಗದ ಹಿನ್ನೆಲೆ ಬಿಜೆಪಿಗೆ ಬಂದು ನಾಗರಾಜ್‌ ಛಬ್ಬಿ ಟಿಕೆಟ್‌ ಪಡೆದಿದ್ದರು. ಆದ್ರೆ ಇದೀಗ 11 ಸಾವಿರ ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ಕ್ಷೇತ್ರದಲ್ಲಿ ಅವರನ್ನು ಕಣಕ್ಕಿಳಿಸುವ ಮೂಲಕ ಕ್ಷೇತ್ರ ಉಳಿಸಿಕೊಳ್ಳುವಲ್ಲಿ ಕೇಸರಿ ಪಕ್ಷ ಕೊನೆಗೂ ಯಶಸ್ವಿಯಾಗಲಿಲ್ಲ. 

ಇದನ್ನೂ ವೀಕ್ಷಿಸಿ: Karnataka Election Results:ಕಾಂಗ್ರೆಸ್‌ ನಾಯಕರು ಈಗಾಗಲೇ ಸೂಟು ಬೂಟು ಹೊಲಿಸಿದ್ದಾರೆ: ಕುಮಾರಸ್ವಾಮಿ

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more