ಈ ಹಿಂದೆ ಪಿಎ ಗಲಾಟೆ ಎಲ್ಲಿಗೆ ಬಂತು ಗೊತ್ತಲ್ಲ: ಈಶ್ವರಪ್ಪಗೆ ಡಿಕೆಶಿ ತಿರುಗೇಟು

ಈ ಹಿಂದೆ ಪಿಎ ಗಲಾಟೆ ಎಲ್ಲಿಗೆ ಬಂತು ಗೊತ್ತಲ್ಲ: ಈಶ್ವರಪ್ಪಗೆ ಡಿಕೆಶಿ ತಿರುಗೇಟು

Published : Nov 28, 2020, 10:36 PM IST

ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಇದರ ಹಿಂದೆ ಸಿಡಿ ಇದೆ ಎಂದು ಗಂಭೀರ ಆರೋಪ ಮಾಡಿದೆ.

ಬೆಂಗಳೂರು, (ನ.28): ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಇದರ ಹಿಂದೆ ಸಿಡಿ ಇದೆ ಎಂದು ಗಂಭೀರ ಆರೋಪ ಮಾಡಿದೆ.

ಸಂತೋಷ್ ವಿರುದ್ಧ ವಿಡಿಯೋ ಇದ್ರೆ ಬಿಡುಗಡೆ ಮಾಡಲಿ ನೋಡೋಣ : ಡಿಕೆಶಿಗೆ ಈಶ್ವರಪ್ಪ ಸವಾಲ್

ಆದ್ರೆ, ಇದಕ್ಕೆ ಈಶ್ವರಪ್ಪ ಡಿಕೆ ಶಿವಕುಮಾರ್ ಅವರನ್ನ ಮುಠಾಳ ಎಂದಿದ್ದಾರೆ. ಇದರಿಂದ ಡಿಕೆಶಿ ಹಳೇ ವಿಷಯ ತೆಗೆದು ತಿರುಗೇಟು ಕೊಟ್ಟಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!