ಈ ಹಿಂದೆ ಪಿಎ ಗಲಾಟೆ ಎಲ್ಲಿಗೆ ಬಂತು ಗೊತ್ತಲ್ಲ: ಈಶ್ವರಪ್ಪಗೆ ಡಿಕೆಶಿ ತಿರುಗೇಟು

ಈ ಹಿಂದೆ ಪಿಎ ಗಲಾಟೆ ಎಲ್ಲಿಗೆ ಬಂತು ಗೊತ್ತಲ್ಲ: ಈಶ್ವರಪ್ಪಗೆ ಡಿಕೆಶಿ ತಿರುಗೇಟು

Published : Nov 28, 2020, 10:36 PM IST

ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಇದರ ಹಿಂದೆ ಸಿಡಿ ಇದೆ ಎಂದು ಗಂಭೀರ ಆರೋಪ ಮಾಡಿದೆ.

ಬೆಂಗಳೂರು, (ನ.28): ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಇದರ ಹಿಂದೆ ಸಿಡಿ ಇದೆ ಎಂದು ಗಂಭೀರ ಆರೋಪ ಮಾಡಿದೆ.

ಸಂತೋಷ್ ವಿರುದ್ಧ ವಿಡಿಯೋ ಇದ್ರೆ ಬಿಡುಗಡೆ ಮಾಡಲಿ ನೋಡೋಣ : ಡಿಕೆಶಿಗೆ ಈಶ್ವರಪ್ಪ ಸವಾಲ್

ಆದ್ರೆ, ಇದಕ್ಕೆ ಈಶ್ವರಪ್ಪ ಡಿಕೆ ಶಿವಕುಮಾರ್ ಅವರನ್ನ ಮುಠಾಳ ಎಂದಿದ್ದಾರೆ. ಇದರಿಂದ ಡಿಕೆಶಿ ಹಳೇ ವಿಷಯ ತೆಗೆದು ತಿರುಗೇಟು ಕೊಟ್ಟಿದ್ದಾರೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?