ಗುರುತೇ ಸಿಗದಂತೆ ವೇಷ ಬದಲಿಸಿದ ಸ್ಯಾಂಟ್ರೋ ರವಿ ಬಂಧನ, ರಾಜ್ಯ ರಾಜಕೀಯದಲ್ಲಿ ಸಂಚಲನ!

ಗುರುತೇ ಸಿಗದಂತೆ ವೇಷ ಬದಲಿಸಿದ ಸ್ಯಾಂಟ್ರೋ ರವಿ ಬಂಧನ, ರಾಜ್ಯ ರಾಜಕೀಯದಲ್ಲಿ ಸಂಚಲನ!

Published : Jan 13, 2023, 09:41 PM IST

ಸ್ಯಾಂಟ್ರೋ ರವಿ ಬಂಧನ ರಾಜ್ಯ ರಾಜಕೀಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಅಹಮ್ಮದಾಬಾದ್‌ನಲ್ಲಿ ಬಂಧನದ ಹಿಂದೆ ಬಿಜೆಪಿ ಸರ್ಕಾರದ ನಾಟಕವೊಂದಿದೆ ಅನ್ನೋದನ್ನು ವಿಪಕ್ಷಗಳು ಹರಿಹಾಯ್ದಿದೆ.

ಬೆಂಗಳೂರು(ಜ.13) ಹೈಟೆಕ್ ವೇಶ್ಯಾವಾಟಿಕೆ, ಅತ್ಯಾಚಾರ, ಮಹಿಳೆಯರಿಗೆ ವಂಚನೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಗುಜರಾತ್ ಪೊಲೀಸರ ನೆರವಿನಿಂದ ಸ್ಯಾಂಟ್ರೋ ರವಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರತಿ ದಿನ ಒಂದೊಂದು ರಾಜ್ಯಕ್ಕೆ ಅಲೆದಾಡಿದ ರವಿ ಕೊನೆಗೆ ಅಹಮ್ಮದಾಬಾದ್‌ನಲ್ಲಿ ಬಂಧಿಸಲಾಗಿದೆ. ನಿನ್ನೆ ಗೃಹ ಸಚಿವ ಅರಗ ಜ್ಞಾನೇಂದ್ರ ಅಹಮ್ಮದಾಬಾದ್‌ಗೆ ತೆರಳಿದ್ದರು. ಇಂದು ರವಿ ಬಂಧನವೂ ಅಹಮ್ಮದಾಬಾದ್‌ನಲ್ಲಿ ಆಗಿದೆ. ಇದು ರವಿಯನ್ನು ರಕ್ಷಿಸಲು ನಡೆದ ನಾಟಕ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಆರೋಪಿಸಿದೆ. ರವಿ ಬಂಧನದ ಕುರಿತು ವಿಪಕ್ಷಗಳ ಆರೋಪವೇನು? ಸ್ಯಾಂಟ್ರೋ ರವಿ ಪತ್ತೆಹಚ್ಚಿ ಬಂಧಿಸಿದ ರೋಚಕ ಪಯಣ ಇಲ್ಲಿದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more