ಗುರುತೇ ಸಿಗದಂತೆ ವೇಷ ಬದಲಿಸಿದ ಸ್ಯಾಂಟ್ರೋ ರವಿ ಬಂಧನ, ರಾಜ್ಯ ರಾಜಕೀಯದಲ್ಲಿ ಸಂಚಲನ!

ಗುರುತೇ ಸಿಗದಂತೆ ವೇಷ ಬದಲಿಸಿದ ಸ್ಯಾಂಟ್ರೋ ರವಿ ಬಂಧನ, ರಾಜ್ಯ ರಾಜಕೀಯದಲ್ಲಿ ಸಂಚಲನ!

Published : Jan 13, 2023, 09:41 PM IST

ಸ್ಯಾಂಟ್ರೋ ರವಿ ಬಂಧನ ರಾಜ್ಯ ರಾಜಕೀಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಅಹಮ್ಮದಾಬಾದ್‌ನಲ್ಲಿ ಬಂಧನದ ಹಿಂದೆ ಬಿಜೆಪಿ ಸರ್ಕಾರದ ನಾಟಕವೊಂದಿದೆ ಅನ್ನೋದನ್ನು ವಿಪಕ್ಷಗಳು ಹರಿಹಾಯ್ದಿದೆ.

ಬೆಂಗಳೂರು(ಜ.13) ಹೈಟೆಕ್ ವೇಶ್ಯಾವಾಟಿಕೆ, ಅತ್ಯಾಚಾರ, ಮಹಿಳೆಯರಿಗೆ ವಂಚನೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಗುಜರಾತ್ ಪೊಲೀಸರ ನೆರವಿನಿಂದ ಸ್ಯಾಂಟ್ರೋ ರವಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರತಿ ದಿನ ಒಂದೊಂದು ರಾಜ್ಯಕ್ಕೆ ಅಲೆದಾಡಿದ ರವಿ ಕೊನೆಗೆ ಅಹಮ್ಮದಾಬಾದ್‌ನಲ್ಲಿ ಬಂಧಿಸಲಾಗಿದೆ. ನಿನ್ನೆ ಗೃಹ ಸಚಿವ ಅರಗ ಜ್ಞಾನೇಂದ್ರ ಅಹಮ್ಮದಾಬಾದ್‌ಗೆ ತೆರಳಿದ್ದರು. ಇಂದು ರವಿ ಬಂಧನವೂ ಅಹಮ್ಮದಾಬಾದ್‌ನಲ್ಲಿ ಆಗಿದೆ. ಇದು ರವಿಯನ್ನು ರಕ್ಷಿಸಲು ನಡೆದ ನಾಟಕ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಆರೋಪಿಸಿದೆ. ರವಿ ಬಂಧನದ ಕುರಿತು ವಿಪಕ್ಷಗಳ ಆರೋಪವೇನು? ಸ್ಯಾಂಟ್ರೋ ರವಿ ಪತ್ತೆಹಚ್ಚಿ ಬಂಧಿಸಿದ ರೋಚಕ ಪಯಣ ಇಲ್ಲಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more