ಗುರುತೇ ಸಿಗದಂತೆ ವೇಷ ಬದಲಿಸಿದ ಸ್ಯಾಂಟ್ರೋ ರವಿ ಬಂಧನ, ರಾಜ್ಯ ರಾಜಕೀಯದಲ್ಲಿ ಸಂಚಲನ!

ಗುರುತೇ ಸಿಗದಂತೆ ವೇಷ ಬದಲಿಸಿದ ಸ್ಯಾಂಟ್ರೋ ರವಿ ಬಂಧನ, ರಾಜ್ಯ ರಾಜಕೀಯದಲ್ಲಿ ಸಂಚಲನ!

Published : Jan 13, 2023, 09:41 PM IST

ಸ್ಯಾಂಟ್ರೋ ರವಿ ಬಂಧನ ರಾಜ್ಯ ರಾಜಕೀಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಅಹಮ್ಮದಾಬಾದ್‌ನಲ್ಲಿ ಬಂಧನದ ಹಿಂದೆ ಬಿಜೆಪಿ ಸರ್ಕಾರದ ನಾಟಕವೊಂದಿದೆ ಅನ್ನೋದನ್ನು ವಿಪಕ್ಷಗಳು ಹರಿಹಾಯ್ದಿದೆ.

ಬೆಂಗಳೂರು(ಜ.13) ಹೈಟೆಕ್ ವೇಶ್ಯಾವಾಟಿಕೆ, ಅತ್ಯಾಚಾರ, ಮಹಿಳೆಯರಿಗೆ ವಂಚನೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಗುಜರಾತ್ ಪೊಲೀಸರ ನೆರವಿನಿಂದ ಸ್ಯಾಂಟ್ರೋ ರವಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರತಿ ದಿನ ಒಂದೊಂದು ರಾಜ್ಯಕ್ಕೆ ಅಲೆದಾಡಿದ ರವಿ ಕೊನೆಗೆ ಅಹಮ್ಮದಾಬಾದ್‌ನಲ್ಲಿ ಬಂಧಿಸಲಾಗಿದೆ. ನಿನ್ನೆ ಗೃಹ ಸಚಿವ ಅರಗ ಜ್ಞಾನೇಂದ್ರ ಅಹಮ್ಮದಾಬಾದ್‌ಗೆ ತೆರಳಿದ್ದರು. ಇಂದು ರವಿ ಬಂಧನವೂ ಅಹಮ್ಮದಾಬಾದ್‌ನಲ್ಲಿ ಆಗಿದೆ. ಇದು ರವಿಯನ್ನು ರಕ್ಷಿಸಲು ನಡೆದ ನಾಟಕ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಆರೋಪಿಸಿದೆ. ರವಿ ಬಂಧನದ ಕುರಿತು ವಿಪಕ್ಷಗಳ ಆರೋಪವೇನು? ಸ್ಯಾಂಟ್ರೋ ರವಿ ಪತ್ತೆಹಚ್ಚಿ ಬಂಧಿಸಿದ ರೋಚಕ ಪಯಣ ಇಲ್ಲಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more