ಗುರುತೇ ಸಿಗದಂತೆ ವೇಷ ಬದಲಿಸಿದ ಸ್ಯಾಂಟ್ರೋ ರವಿ ಬಂಧನ, ರಾಜ್ಯ ರಾಜಕೀಯದಲ್ಲಿ ಸಂಚಲನ!

ಗುರುತೇ ಸಿಗದಂತೆ ವೇಷ ಬದಲಿಸಿದ ಸ್ಯಾಂಟ್ರೋ ರವಿ ಬಂಧನ, ರಾಜ್ಯ ರಾಜಕೀಯದಲ್ಲಿ ಸಂಚಲನ!

Published : Jan 13, 2023, 09:41 PM IST

ಸ್ಯಾಂಟ್ರೋ ರವಿ ಬಂಧನ ರಾಜ್ಯ ರಾಜಕೀಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಅಹಮ್ಮದಾಬಾದ್‌ನಲ್ಲಿ ಬಂಧನದ ಹಿಂದೆ ಬಿಜೆಪಿ ಸರ್ಕಾರದ ನಾಟಕವೊಂದಿದೆ ಅನ್ನೋದನ್ನು ವಿಪಕ್ಷಗಳು ಹರಿಹಾಯ್ದಿದೆ.

ಬೆಂಗಳೂರು(ಜ.13) ಹೈಟೆಕ್ ವೇಶ್ಯಾವಾಟಿಕೆ, ಅತ್ಯಾಚಾರ, ಮಹಿಳೆಯರಿಗೆ ವಂಚನೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಗುಜರಾತ್ ಪೊಲೀಸರ ನೆರವಿನಿಂದ ಸ್ಯಾಂಟ್ರೋ ರವಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರತಿ ದಿನ ಒಂದೊಂದು ರಾಜ್ಯಕ್ಕೆ ಅಲೆದಾಡಿದ ರವಿ ಕೊನೆಗೆ ಅಹಮ್ಮದಾಬಾದ್‌ನಲ್ಲಿ ಬಂಧಿಸಲಾಗಿದೆ. ನಿನ್ನೆ ಗೃಹ ಸಚಿವ ಅರಗ ಜ್ಞಾನೇಂದ್ರ ಅಹಮ್ಮದಾಬಾದ್‌ಗೆ ತೆರಳಿದ್ದರು. ಇಂದು ರವಿ ಬಂಧನವೂ ಅಹಮ್ಮದಾಬಾದ್‌ನಲ್ಲಿ ಆಗಿದೆ. ಇದು ರವಿಯನ್ನು ರಕ್ಷಿಸಲು ನಡೆದ ನಾಟಕ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಆರೋಪಿಸಿದೆ. ರವಿ ಬಂಧನದ ಕುರಿತು ವಿಪಕ್ಷಗಳ ಆರೋಪವೇನು? ಸ್ಯಾಂಟ್ರೋ ರವಿ ಪತ್ತೆಹಚ್ಚಿ ಬಂಧಿಸಿದ ರೋಚಕ ಪಯಣ ಇಲ್ಲಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more