ಸ್ಯಾಂಟ್ರೋ ರವಿ ಪ್ರಕರಣ: ಎಚ್‌ಡಿಕೆ  ಮತ್ತೊಂದು ಸ್ಫೋಟಕ ಹೇಳಿಕೆ

ಸ್ಯಾಂಟ್ರೋ ರವಿ ಪ್ರಕರಣ: ಎಚ್‌ಡಿಕೆ ಮತ್ತೊಂದು ಸ್ಫೋಟಕ ಹೇಳಿಕೆ

Published : Jan 14, 2023, 04:32 PM IST

ರಾಜ್ಯದಲ್ಲಿ ಹೈಟೆಕ್ ವೇಶ್ಯಾವಾಟಿಕೆ, ಅತ್ಯಾಚಾರ, ಮಹಿಳೆಯರಿಗೆ ವಂಚನೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿ ಮೇಲೆ ನಾನು ದೂರು ದಾಖಲಿಸಿದ ಮೇಲೆ ನಾಪತ್ತೆಯಾಗಿ ಪೂನಾದಲ್ಲಿದ್ದನು. ಆದರೆ, ಸ್ಯಾಂಟ್ರೋ ರವಿಯನ್ನ ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ ಗುಜರಾತ್‌ಗೆ ಕರೆಸಿಕೊಂಡು, ಕೆಲವೊಂದು ಭರವಸೆ ಕೊಟ್ಟು ಪೊಲೀಸರ ಕೈಗೆ ಸಿಗುವಂತೆ ಮಾಡಿದ್ದಾರೆ.

ಬೆಂಗಳೂರು (ಜ.14): ರಾಜ್ಯದಲ್ಲಿ ಹೈಟೆಕ್ ವೇಶ್ಯಾವಾಟಿಕೆ, ಅತ್ಯಾಚಾರ, ಮಹಿಳೆಯರಿಗೆ ವಂಚನೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿ ಪ್ರಕರಣವನ್ನು ನಾನು ಬಯಲಿಗೆ ಎಳೆಯದಿದ್ದರೆ ಬಿಜೆಪಿ ಸರ್ಕಾರ ಮುಚ್ಚಿ ಹಾಕುತ್ತಿತ್ತು. ದೂರು ದಾಖಲಿಸಿದ ಮೇಲೆ ನಾಪತ್ತೆಯಾಗಿ ಪೂನಾದಲ್ಲಿದ್ದ ಸ್ಯಾಂಟ್ರೋ ರವಿಯನ್ನ ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ ಗುಜರಾತ್‌ಗೆ ಕರೆಸಿಕೊಂಡು, ಕೆಲವೊಂದು ಭರವಸೆ ಕೊಟ್ಟು ಪೊಲೀಸರ ಕೈಗೆ ಸಿಗುವಂತೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ನನ್ನ ಕಾಲದಲ್ಲಿ ನನ್ನ ಚೇಂಬರ್ ಗೆ ಬ್ರೋಕರ್ ಗಳು ಬರಲು ಅವಕಾಶ ಕೊಡುತ್ತಿರಲಿಲ್ಲ. ಈಗಿನ ಬಿಜೆಪಿ ಸರ್ಕಾರ ಬ್ರೋಕರ್ ಗಳಿಗೆ ಹೆಚ್ಚಿನ ಮಣೆ ಹಾಕಿದೆ. ನಾನು ಸುದ್ದಿಗೋಷ್ಠಿ ಮೂಲಕ ಸ್ಯಾಂಟ್ರೋ ರವಿಯ ಅಕ್ರಮಗಳ ಬಗ್ಗೆ ಮಾಹಿತಿ ಬಿಚ್ಚಿಟ್ಟ ನಂತರ ಹಲವು ಪ್ರಕರಣಗಳು ದಾಖಲಾದವು. ಇದಾದ ನಂತರ ಪೊಲೀಸರು ಬಂಧನಕ್ಕೆ ಬಲೆ ಬೀಸಿದಾಗ ಸ್ಯಾಂಟ್ರೋ ರವಿ ನಾಪತ್ತೆಯಾಗಿ ಪೂನಾದಲ್ಲಿ ಅಡಗಿಕೊಂಡಿದ್ದನು. ಆದರೆ, ಪೂನಾದಿಂದ ಗುಜರಾತ್ ಗೆ ಯಾಕೆ ಕರೆಸ್ಕೊಂಡರು ಗೊತ್ತಿಲ್ಲ. ಅಲ್ಲಿ ಅವನಿಗೆ ಏನೇನು ಭರವಸೆ ಕೊಟ್ರು? ಇದೆಲ್ಲ ಹೊರಗೆ ಬರಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆರೋಪ ಮಾಡಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!