ಸ್ಯಾಂಟ್ರೋ ರವಿ ಪ್ರಕರಣ: ಎಚ್‌ಡಿಕೆ  ಮತ್ತೊಂದು ಸ್ಫೋಟಕ ಹೇಳಿಕೆ

ಸ್ಯಾಂಟ್ರೋ ರವಿ ಪ್ರಕರಣ: ಎಚ್‌ಡಿಕೆ ಮತ್ತೊಂದು ಸ್ಫೋಟಕ ಹೇಳಿಕೆ

Published : Jan 14, 2023, 04:32 PM IST

ರಾಜ್ಯದಲ್ಲಿ ಹೈಟೆಕ್ ವೇಶ್ಯಾವಾಟಿಕೆ, ಅತ್ಯಾಚಾರ, ಮಹಿಳೆಯರಿಗೆ ವಂಚನೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿ ಮೇಲೆ ನಾನು ದೂರು ದಾಖಲಿಸಿದ ಮೇಲೆ ನಾಪತ್ತೆಯಾಗಿ ಪೂನಾದಲ್ಲಿದ್ದನು. ಆದರೆ, ಸ್ಯಾಂಟ್ರೋ ರವಿಯನ್ನ ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ ಗುಜರಾತ್‌ಗೆ ಕರೆಸಿಕೊಂಡು, ಕೆಲವೊಂದು ಭರವಸೆ ಕೊಟ್ಟು ಪೊಲೀಸರ ಕೈಗೆ ಸಿಗುವಂತೆ ಮಾಡಿದ್ದಾರೆ.

ಬೆಂಗಳೂರು (ಜ.14): ರಾಜ್ಯದಲ್ಲಿ ಹೈಟೆಕ್ ವೇಶ್ಯಾವಾಟಿಕೆ, ಅತ್ಯಾಚಾರ, ಮಹಿಳೆಯರಿಗೆ ವಂಚನೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿ ಪ್ರಕರಣವನ್ನು ನಾನು ಬಯಲಿಗೆ ಎಳೆಯದಿದ್ದರೆ ಬಿಜೆಪಿ ಸರ್ಕಾರ ಮುಚ್ಚಿ ಹಾಕುತ್ತಿತ್ತು. ದೂರು ದಾಖಲಿಸಿದ ಮೇಲೆ ನಾಪತ್ತೆಯಾಗಿ ಪೂನಾದಲ್ಲಿದ್ದ ಸ್ಯಾಂಟ್ರೋ ರವಿಯನ್ನ ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ ಗುಜರಾತ್‌ಗೆ ಕರೆಸಿಕೊಂಡು, ಕೆಲವೊಂದು ಭರವಸೆ ಕೊಟ್ಟು ಪೊಲೀಸರ ಕೈಗೆ ಸಿಗುವಂತೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ನನ್ನ ಕಾಲದಲ್ಲಿ ನನ್ನ ಚೇಂಬರ್ ಗೆ ಬ್ರೋಕರ್ ಗಳು ಬರಲು ಅವಕಾಶ ಕೊಡುತ್ತಿರಲಿಲ್ಲ. ಈಗಿನ ಬಿಜೆಪಿ ಸರ್ಕಾರ ಬ್ರೋಕರ್ ಗಳಿಗೆ ಹೆಚ್ಚಿನ ಮಣೆ ಹಾಕಿದೆ. ನಾನು ಸುದ್ದಿಗೋಷ್ಠಿ ಮೂಲಕ ಸ್ಯಾಂಟ್ರೋ ರವಿಯ ಅಕ್ರಮಗಳ ಬಗ್ಗೆ ಮಾಹಿತಿ ಬಿಚ್ಚಿಟ್ಟ ನಂತರ ಹಲವು ಪ್ರಕರಣಗಳು ದಾಖಲಾದವು. ಇದಾದ ನಂತರ ಪೊಲೀಸರು ಬಂಧನಕ್ಕೆ ಬಲೆ ಬೀಸಿದಾಗ ಸ್ಯಾಂಟ್ರೋ ರವಿ ನಾಪತ್ತೆಯಾಗಿ ಪೂನಾದಲ್ಲಿ ಅಡಗಿಕೊಂಡಿದ್ದನು. ಆದರೆ, ಪೂನಾದಿಂದ ಗುಜರಾತ್ ಗೆ ಯಾಕೆ ಕರೆಸ್ಕೊಂಡರು ಗೊತ್ತಿಲ್ಲ. ಅಲ್ಲಿ ಅವನಿಗೆ ಏನೇನು ಭರವಸೆ ಕೊಟ್ರು? ಇದೆಲ್ಲ ಹೊರಗೆ ಬರಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆರೋಪ ಮಾಡಿದ್ದಾರೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!