Turning Point: Sorry ಸರ್ದಾರ್!  ಉಕ್ಕಿನ ಮನುಷ್ಯನಿಗೆ ಪಟ್ಟ ತಪ್ಪಿಸಿದ್ದರಾ ಗಾಂಧೀಜಿ..?

Turning Point: Sorry ಸರ್ದಾರ್! ಉಕ್ಕಿನ ಮನುಷ್ಯನಿಗೆ ಪಟ್ಟ ತಪ್ಪಿಸಿದ್ದರಾ ಗಾಂಧೀಜಿ..?

Published : Mar 30, 2024, 03:54 PM IST


ಉಕ್ಕಿನ ಮನುಷ್ಯನಿಗೆ ಪ್ರಧಾನಿ ಪಟ್ಟ ತಪ್ಪಿಸಿದ್ದು ಯಾರು? ಅದೇ ಇಂದಿನ ಇಂಟ್ರಿಸ್ಟಿಂಗ್‌ ಸ್ಟೋರಿ, ಟರ್ನಿಂಗ್‌ ಪಾಯಿಂಟ್‌.

ಬೆಂಗಳೂರು (ಮಾ.30): ಮಹಾತ್ಮಾ ಗಾಂಧೀಜಿ ಮನಸ್ಸು ಮಾಡಿದ್ರೆ ದೇಶದ ಮೊದಲ ಪ್ರಧಾನಿಯಾಗಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಆಯ್ಕೆಯಾಗುತ್ತಿದ್ದರು. ಗಾಂಧಿಜೀ ಅಂದು ಸುಮ್ಮನಿದ್ದರೂ ಸಾಕಿತ್ತು. ಅಂದು ದೇಶದ ಪ್ರಧಾನಿಯ ಪಟ್ಟ ಉಕ್ಕಿನ ಮನುಷ್ಯನಿಗೆ ಸಿಕ್ಕಿಬಿಡುತ್ತಿತ್ತು. ಹಾಗಾದರೆ, ಸರ್ದಾರ್‌ ಪಟೇಲರಿಗೆ ಪ್ರಧಾನಿ ಪಟ್ಟ ತಪ್ಪಿ ಜವಹರಲಾಲ್‌ ನೆಹರು ದೇಶದ ಪ್ರಧಾನಿ ಆಗಿದ್ದು ಹೇಗೆ? ಮಹಾತ್ಮಾ ಗಾಂಧೀಜಿ ಅವರ ಆ ಮಾತು ಇಡೀ ದೇಶದ ರಾಜಕಾರಣಕ್ಕೆ ಹೇಗೆ ಟರ್ನಿಂಗ್‌ ಪಾಯಿಂಟ್‌ ಆಯಿತು ಎನ್ನುವುದನ್ನು ಇಂಟ್ರೆಸ್ಟಿಂಗ್‌ ಸ್ಟೋರಿ.

 

ಸರ್ದಾರ್ ವಲ್ಲಭಭಾಯಿ ಪಟೇಲ್ ಶ್ಲಾಘಿಸಿ ಎಮೋಷನಲ್‌ ಪೋಸ್ಟ್ ಹಂಚಿಕೊಂಡ ಕಂಗನಾ ರಣಾವತ್‌

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more