Turning Point: Sorry ಸರ್ದಾರ್!  ಉಕ್ಕಿನ ಮನುಷ್ಯನಿಗೆ ಪಟ್ಟ ತಪ್ಪಿಸಿದ್ದರಾ ಗಾಂಧೀಜಿ..?

Turning Point: Sorry ಸರ್ದಾರ್! ಉಕ್ಕಿನ ಮನುಷ್ಯನಿಗೆ ಪಟ್ಟ ತಪ್ಪಿಸಿದ್ದರಾ ಗಾಂಧೀಜಿ..?

Published : Mar 30, 2024, 03:54 PM IST


ಉಕ್ಕಿನ ಮನುಷ್ಯನಿಗೆ ಪ್ರಧಾನಿ ಪಟ್ಟ ತಪ್ಪಿಸಿದ್ದು ಯಾರು? ಅದೇ ಇಂದಿನ ಇಂಟ್ರಿಸ್ಟಿಂಗ್‌ ಸ್ಟೋರಿ, ಟರ್ನಿಂಗ್‌ ಪಾಯಿಂಟ್‌.

ಬೆಂಗಳೂರು (ಮಾ.30): ಮಹಾತ್ಮಾ ಗಾಂಧೀಜಿ ಮನಸ್ಸು ಮಾಡಿದ್ರೆ ದೇಶದ ಮೊದಲ ಪ್ರಧಾನಿಯಾಗಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಆಯ್ಕೆಯಾಗುತ್ತಿದ್ದರು. ಗಾಂಧಿಜೀ ಅಂದು ಸುಮ್ಮನಿದ್ದರೂ ಸಾಕಿತ್ತು. ಅಂದು ದೇಶದ ಪ್ರಧಾನಿಯ ಪಟ್ಟ ಉಕ್ಕಿನ ಮನುಷ್ಯನಿಗೆ ಸಿಕ್ಕಿಬಿಡುತ್ತಿತ್ತು. ಹಾಗಾದರೆ, ಸರ್ದಾರ್‌ ಪಟೇಲರಿಗೆ ಪ್ರಧಾನಿ ಪಟ್ಟ ತಪ್ಪಿ ಜವಹರಲಾಲ್‌ ನೆಹರು ದೇಶದ ಪ್ರಧಾನಿ ಆಗಿದ್ದು ಹೇಗೆ? ಮಹಾತ್ಮಾ ಗಾಂಧೀಜಿ ಅವರ ಆ ಮಾತು ಇಡೀ ದೇಶದ ರಾಜಕಾರಣಕ್ಕೆ ಹೇಗೆ ಟರ್ನಿಂಗ್‌ ಪಾಯಿಂಟ್‌ ಆಯಿತು ಎನ್ನುವುದನ್ನು ಇಂಟ್ರೆಸ್ಟಿಂಗ್‌ ಸ್ಟೋರಿ.

 

ಸರ್ದಾರ್ ವಲ್ಲಭಭಾಯಿ ಪಟೇಲ್ ಶ್ಲಾಘಿಸಿ ಎಮೋಷನಲ್‌ ಪೋಸ್ಟ್ ಹಂಚಿಕೊಂಡ ಕಂಗನಾ ರಣಾವತ್‌

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more