Turning Point: Sorry ಸರ್ದಾರ್!  ಉಕ್ಕಿನ ಮನುಷ್ಯನಿಗೆ ಪಟ್ಟ ತಪ್ಪಿಸಿದ್ದರಾ ಗಾಂಧೀಜಿ..?

Turning Point: Sorry ಸರ್ದಾರ್! ಉಕ್ಕಿನ ಮನುಷ್ಯನಿಗೆ ಪಟ್ಟ ತಪ್ಪಿಸಿದ್ದರಾ ಗಾಂಧೀಜಿ..?

Published : Mar 30, 2024, 03:54 PM IST


ಉಕ್ಕಿನ ಮನುಷ್ಯನಿಗೆ ಪ್ರಧಾನಿ ಪಟ್ಟ ತಪ್ಪಿಸಿದ್ದು ಯಾರು? ಅದೇ ಇಂದಿನ ಇಂಟ್ರಿಸ್ಟಿಂಗ್‌ ಸ್ಟೋರಿ, ಟರ್ನಿಂಗ್‌ ಪಾಯಿಂಟ್‌.

ಬೆಂಗಳೂರು (ಮಾ.30): ಮಹಾತ್ಮಾ ಗಾಂಧೀಜಿ ಮನಸ್ಸು ಮಾಡಿದ್ರೆ ದೇಶದ ಮೊದಲ ಪ್ರಧಾನಿಯಾಗಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಆಯ್ಕೆಯಾಗುತ್ತಿದ್ದರು. ಗಾಂಧಿಜೀ ಅಂದು ಸುಮ್ಮನಿದ್ದರೂ ಸಾಕಿತ್ತು. ಅಂದು ದೇಶದ ಪ್ರಧಾನಿಯ ಪಟ್ಟ ಉಕ್ಕಿನ ಮನುಷ್ಯನಿಗೆ ಸಿಕ್ಕಿಬಿಡುತ್ತಿತ್ತು. ಹಾಗಾದರೆ, ಸರ್ದಾರ್‌ ಪಟೇಲರಿಗೆ ಪ್ರಧಾನಿ ಪಟ್ಟ ತಪ್ಪಿ ಜವಹರಲಾಲ್‌ ನೆಹರು ದೇಶದ ಪ್ರಧಾನಿ ಆಗಿದ್ದು ಹೇಗೆ? ಮಹಾತ್ಮಾ ಗಾಂಧೀಜಿ ಅವರ ಆ ಮಾತು ಇಡೀ ದೇಶದ ರಾಜಕಾರಣಕ್ಕೆ ಹೇಗೆ ಟರ್ನಿಂಗ್‌ ಪಾಯಿಂಟ್‌ ಆಯಿತು ಎನ್ನುವುದನ್ನು ಇಂಟ್ರೆಸ್ಟಿಂಗ್‌ ಸ್ಟೋರಿ.

 

ಸರ್ದಾರ್ ವಲ್ಲಭಭಾಯಿ ಪಟೇಲ್ ಶ್ಲಾಘಿಸಿ ಎಮೋಷನಲ್‌ ಪೋಸ್ಟ್ ಹಂಚಿಕೊಂಡ ಕಂಗನಾ ರಣಾವತ್‌

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more