ಮತ್ತಷ್ಟು ಸಾಮ್ರಾಜ್ಯ ವಿಸ್ತರಣೆಗೆ ಮುಂದಾದ ಸತೀಶ್ ಜಾರಕಿಹೊಳಿ: ಪುತ್ರನನ್ನು ರಾಜಕೀಯಕ್ಕೆ ಕರೆತರಲು ಪ್ರಯತ್ನ

ಮತ್ತಷ್ಟು ಸಾಮ್ರಾಜ್ಯ ವಿಸ್ತರಣೆಗೆ ಮುಂದಾದ ಸತೀಶ್ ಜಾರಕಿಹೊಳಿ: ಪುತ್ರನನ್ನು ರಾಜಕೀಯಕ್ಕೆ ಕರೆತರಲು ಪ್ರಯತ್ನ

Published : Jul 02, 2024, 04:11 PM ISTUpdated : Jul 02, 2024, 04:12 PM IST

ಪುತ್ರ ರಾಹುಲ್‌ರನ್ನು ಕಣಕ್ಕಿಳಿಸಿ ವಿರೋಧಿಗಳನ್ನು ಹಣಿಯಲು ಸತೀಶ್ ಪ್ಲ್ಯಾನ್
ರಾಯಭಾಗ- ಕುಡಚಿ ಕ್ಷೇತ್ರದ ಅಳಗವಾಡಿಯಲ್ಲಿ ಮನೆ ಮಾಡಲು ನಿರ್ಧಾರ
ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲೂ ‌ಸಾಮ್ರಾಜ್ಯ ವಿಸ್ತರಣೆಗೆ ಸತೀಶ್ ‌ಪ್ಲ್ಯಾನ್!

ಮತ್ತಷ್ಟು ಸಾಮ್ರಾಜ್ಯ ವಿಸ್ತರಣೆಗೆ ಸಚಿವ ಸತೀಶ್ ಜಾರಕಿಹೊಳಿ(Satish Jarakiholi) ಅಣಿಯಾಗಿದ್ದಾರೆ. ಪುತ್ರಿ ಆಯ್ತು, ಈಗ ಪುತ್ರ ರಾಹುಲ್‌ ಜಾರಕಿಹೊಳಿಯನ್ನೂ (Rahul Jarakiholi) ರಾಜಕೀಯಕ್ಕೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಪುತ್ರಿಯನ್ನು ಸಂಸದೆ ಮಾಡುವಲ್ಲಿ ಸತೀಶ್‌ ಜಾರಕಿಹೊಳಿ ಸಕ್ಸಸ್ ಆಗಿದ್ದು, ಈಗ ಪುತ್ರನನ್ನು ವಿಧಾನಸಭೆಗೆ ಕರೆ ತರಲು ಈಗಿನಿಂದಲೇ ಪ್ಲ್ಯಾನ್ ಮಾಡಲಾಗುತ್ತಿದೆ. ರಾಜಕೀಯ (politics) ವಿರೋಧಿಗಳನ್ನು ಹಣಿಯಲು ಸತೀಶ್ ಜಾರಕಿಹೊಳಿ ಸಿದ್ಧತೆ ನಡೆಸುತ್ತಿದ್ದು, ಮಾವ-ಅಳಿಯನ‌ ಹಣಿಯಲು ಈಗಿನಿಂದಲೇ ಸತೀಶ್ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಶಾಸಕ ಮಹೇಂದ್ರ ತಮ್ಮಣ್ಣವರ, ಶಂಭು ಕಲ್ಲೋಳ್ಕರ್ ಟಾರ್ಗೆಟ್ ಮಾಡಿದ್ದು, ಸತೀಶ್ ಪುತ್ರಿ ವಿರುದ್ಧ ಪಕ್ಷೇತರ ಆಗಿ ಶಂಭು ಕಲ್ಲೋಳ್ಕರ್  ಕಣಕ್ಕಿಳಿದಿದ್ದರು. ಕುಡಚಿ- ರಾಯಭಾಗ ಕ್ಷೇತ್ರದಲ್ಲಿ ಸಂಘಟನೆಗೆ ಒತ್ತು ನೀಡಿರುವ ಸತೀಶ್ . ಸದ್ಯ ಎಸ್‌ಸಿ ಮೀಸಲಾಗಿರುವ ರಾಯಭಾಗ- ಕುಡಚಿ ವಿಧಾನಸಭೆ ಕ್ಷೇತ್ರಗಳು, 2028ರ ಚುನಾವಣೆಯಲ್ಲಿ ಒಂದು ಸಾಮಾನ್ಯ ಕ್ಷೇತ್ರವಾಗುವ ಸಾಧ್ಯತೆ ಇದೆ. ರಾಯಭಾಗ- ಕುಡಚಿ ಕ್ಷೇತ್ರದ ಅಳಗವಾಡಿಯಲ್ಲಿ ಮನೆ ಮಾಡಲು ನಿರ್ಧಾರ ಮಾಡಿದ್ದು, ಬೆಳಗಾವಿ ಲೋಕಸಭೆಯಲ್ಲಿ ಈಗಾಗಲೇ ಜಾರಕಿಹೊಳಿ ಕುಟುಂಬ ಹಿಡಿತ ಹೊಂದಿದೆ. 

ಇದನ್ನೂ ವೀಕ್ಷಿಸಿ:  ಉದ್ಯಮಿ ಶಿವಕಾಂತ ಸಾವಿಗೆ ಕಾರಣವಾಯಿತಾ ಮಾಟಮಂತ್ರ? ಇದರಿಂದಲೇ ಸಾವು ಎಂದು ಪತ್ನಿ ದೀಪಾ ಆರೋಪ!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?