Satish Jarakiholi: ಡೈರೆಕ್ಟರ್, ಪ್ರೊಡ್ಯೂಸರ್ ಫೇಲ್ ಆದ್ರೆ ಈ ರೀತಿಯ ಫಲಿತಾಂಶ ನಿರೀಕ್ಷಿತ: ಸತೀಶ್ ಜಾರಕಿಹೊಳಿ

Satish Jarakiholi: ಡೈರೆಕ್ಟರ್, ಪ್ರೊಡ್ಯೂಸರ್ ಫೇಲ್ ಆದ್ರೆ ಈ ರೀತಿಯ ಫಲಿತಾಂಶ ನಿರೀಕ್ಷಿತ: ಸತೀಶ್ ಜಾರಕಿಹೊಳಿ

Published : Jun 05, 2024, 05:24 PM ISTUpdated : Jun 05, 2024, 05:26 PM IST

ನಮ್ಮ ನಾಯಕರು ಹಲವು ಕ್ಷೇತ್ರಗಳನ್ನು ನಿರ್ಲಕ್ಷಿಸಿದ್ದೂ ನಮ್ಮ ಹಿನ್ನಡೆಗೆ ಕಾರಣ ಎಂದು ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ಹೊರಹಾಕಿದ್ದಾರೆ.
 

ಬೆಳಗಾವಿ: ಡಬಲ್ ಡಿಜಿಟ್ ರೀಚ್ ಆಗದಿರುವುದಕ್ಕೆ ನಮ್ಮ ನಾಯಕರ ಓವರ್ ಕಾನ್ಫಿಡೆನ್ಸ್ ಕಾರಣ ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆಶಿ(DK Shivakumar) ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ(Satish Jarakiholi) ಪರೋಕ್ಷ ಅಸಮಾಧಾನ ಹೊರಹಾಕಿದ್ದಾರೆ. ಗೋಕಾಕ ನಗರದಲ್ಲಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ, ಡೈರೆಕ್ಟರ್, ಪ್ರೊಡ್ಯೂಸರ್ ಫೇಲ್ ಆದರೆ ಈ ರೀತಿಯ ಫಲಿತಾಂಶ ನಿರೀಕ್ಷಿತ. ಚುನಾವಣೆಗೆ(Lok Sabha elections) ಸಮಯ ಕಡಿಮೆ ಇರುತ್ತದೆ, ಆ ಸಮಯದಲ್ಲಿ ಅಲರ್ಟ್ ಇರಬೇಕು. ಇಲ್ಲವಾದರೆ ಚುನಾವಣೆ ಬಂದು ಹೋಗುತ್ತದೆ, ಆಗಲೇ ನಾವು ಕೆಲಸ ಮಾಡಬೇಕು. ನಮ್ಮ ನಾಯಕರು ಹಲವು ಕ್ಷೇತ್ರಗಳನ್ನು ನಿರ್ಲಕ್ಷಿಸಿದ್ದೂ ನಮ್ಮ ಹಿನ್ನಡೆಗೆ ಕಾರಣ. ಗೆಲ್ಲುವ ವಿಶ್ವಾಸದ ಕಾರಣಕ್ಕೆ ಇನ್ನೂ ಹಲವು ಕ್ಷೇತ್ರಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಚಾರ ಆಗಲಿಲ್ಲ. ಕೆಲವಡೆ ಕಡಿಮೆ ಮತಗಳ ಅಂತರದಿಂದ ಸೋಲಲು ನಮ್ಮ ನಿರ್ಲಕ್ಷ್ಯ ಕಾರಣ ಎಂದು ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Narendra Modi: ಬಹುಮತ ಪಡೆಯದ ಬಿಜೆಪಿ, ಎಡವಟ್ಟಾಗಿದ್ದೆಲ್ಲಿ..? ಕಮಲಾಧಿಪತಿಗಳ ಕಣ್ಣಿಗೆ ಕಾಣಲಿಲ್ವಾ ಆ ವಿಚಿತ್ರ ಲೆಕ್ಕಾಚಾರ..?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more