ಮೈಸೂರು ಪ್ರವಾಸ ವಂಚಿತ ಶಾಸಕರನ್ನು ದುಬೈಗೆ ಕರೆದೊಯ್ಯುತ್ತಾರಾ ಸತೀಶ್ ಜಾರಕಿಹೊಳಿ..?

ಮೈಸೂರು ಪ್ರವಾಸ ವಂಚಿತ ಶಾಸಕರನ್ನು ದುಬೈಗೆ ಕರೆದೊಯ್ಯುತ್ತಾರಾ ಸತೀಶ್ ಜಾರಕಿಹೊಳಿ..?

Published : Oct 26, 2023, 12:34 PM IST

ರಾಜ್ಯ ಕಾಂಗ್ರೆಸ್‌ನಲ್ಲಿ ಬೂದಿಮುಚ್ಚಿದ ಕೆಂಡದಂತಿದೆ ಬೆಳಗಾವಿ ಫೈಟ್ 
ಬೆಳಗಾವಿ ದಂಗಲ್‌‌ನಿಂದ ಕಾಂಗ್ರೆಸ್ ಹಿರಿಯ ನಾಯಕರಲ್ಲಿ ಕಳವಳ
ಸಿದ್ದರಾಮಯ್ಯ, ಡಿಕೆಶಿ ಬಳಿಕ ನಾಯಕ ನಾನೇ ಎಂಬ ಸಂದೇಶ ರವಾನೆ

 ಡಿಸಿಎಂ ಡಿ.ಕೆ. ಶಿವಕುಮಾರ್‌ ಮತ್ತು ಸಚಿವ ಸತೀಶ್ ಜಾರಕಿಹೊಳಿ(Satish Jarakiholi) ಆಂತರಿಕ ಸಮರ ತಣ್ಣಗಾಗದಂತೆ ಕಾಣುತ್ತಿದೆ. ಮೈಸೂರು ಪ್ರವಾಸ ಕೊಕ್ಕೆ ಹಾಕಿದ ಡಿಕೆಶಿಗೆ(DK shivakumar) ತಿರುಗೇಟು ಕೊಡಲು ಸಾಹುಕಾರ್ ತಂಡ ಸಜ್ಜಾಗಿದೆ. ಮೈಸೂರು(Mysore) ಪ್ರವಾಸ ವಂಚಿತ ಶಾಸಕರನ್ನು ಸತೀಶ್‌ ಜಾರಕಿಹೊಳಿ ದುಬೈಗೆ ಕರೆದೊಯ್ಯುತ್ತಾರಾ ಎಂಬ ಪ್ರಶ್ನೆ ಈಗ ಎದ್ದಿದೆ. ದುಬೈ ಪ್ರವಾಸದ(Dubai Trip) ಬಗ್ಗೆ ಸತೀಶ್ ಜಾರಕಿಹೊಳಿ ಆಪ್ತ ಶಾಸಕ ಆಸೀಫ್ ಸೇಠ್ ಸುಳಿವು ಕೊಟ್ಟಿದ್ದಾರೆ. ಆಸೀಫ್ ಸೇಠ್ ಹೇಳಿಕೆಯನ್ನು ಸತೀಶ್ ಜಾರಕಿಹೊಳಿ ಖಚಿತಪಡಿಸಿದ್ದಾರೆ. ಮಾಧ್ಯಮಗಳಲ್ಲಿ‌ ವಿವಾದ ಸೃಷ್ಟಿ ಆಗುತ್ತೆಂದು ತಕ್ಷಣವೇ ಸತೀಶ್ ಜಾರಕಿಹೊಳಿ ಅಲರ್ಟ್ ಆಗಿದ್ದು, ಮಾಜಿ ಶಾಸಕರನ್ನು ದುಬೈಗೆ ಕರೆದೊಯ್ಯುತ್ತೇನೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಪಕ್ಷದೊಳಗೆ ಮೂರನೇ ಬಣ ಸೃಷ್ಟಿಗೆ ಹಾತೊರೆಯುತ್ತಿರುವ ಸತೀಶ್ ಜಾರಕಿಹೊಳಿ, ಸಮಾನ‌ ಮನಸ್ಕ ಶಾಸಕರನ್ನು ಒಳಗೊಂಡಂತೆ ಮೂರನೇ ಬಣ ಸೃಷ್ಟಿಗೆ ಸತೀಶ್ ‌ಚಿಂತನೆ ನಡೆಸಿದಂತೆ ಕಾಣುತ್ತಿದೆ.

ಇದನ್ನೂ ವೀಕ್ಷಿಸಿ:  ಎಚ್‌ಡಿಕೆ ವಿರುದ್ಧ ತೊಡೆ ತಟ್ಟಿದ ಡಿಕೆಶಿ ಶಪಥದ ಹಿಂದಿದೆ ಭಾರೀ ರಾಜಕೀಯ ಲೆಕ್ಕಾಚಾರ!

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more