Karnataka Politics ನಮ್ಮ ನಾಯಕ ಸಿದ್ದರಾಮಯ್ಯ ಹೇಳಿದ್ದು ನಿಜ, ಜಾರಕಿಹೊಳಿ ಹೊಸ ಬಾಂಬ್

Jan 27, 2022, 8:19 PM IST

ಬೆಳಗಾವಿ, (ಜ.27):  ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ವಿವಿಧ ಪಕ್ಷಗಳ ನಾಯಕರು ತಮ್ಮ ಮುಂದಿನ ರಾಜಕೀಯ ಬಗ್ಗೆ ಚಿಂತನೆ ನಡೆಸಿದ್ದು, ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹೋಗುವ ತೀರ್ಮಾನಗಳನ್ನ ಕೈಗೊಂಡಿದ್ದಾರೆ. ಈ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.

Siddaramaiah Big Scoop: ಬಿಜೆಪಿ - ಕಾಂಗ್ರೆಸ್ ನಡುವೆ ಪಕ್ಷಾಂತರ ಬಾಂಬ್, ಏನಿದು ರಿವರ್ಸ್ ಆಪರೇಷನ್.?

 ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದವರು ಸಂಪರ್ಕದಲ್ಲಿದ್ದಾರೆ. ಜೆಡಿಎಸ್, ಬಿಜೆಪಿಯವರು ಕಾಂಗ್ರೆಸ್‌ಗೆ ಬರ್ತಾರೆ. ನಮ್ಮ ನಾಯಕ ಸಿದ್ದರಾಮಯ್ಯ ಹೇಳಿದ್ದು ನಿಜ ಎಂದು ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.