Nov 30, 2019, 6:12 PM IST
ಬೆಳಗಾವಿ (ನ.30): ಗೋಕಾಕ್ ಚುನಾವಣಾ ಕಣ ಜಾರಕಿಹೊಳಿ ಕುಟುಂಬದ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದೆ. ಬಿಜೆಪಿಯಿಂದ ಅನರ್ಹ ಶಾಸಕ ರಮೆಶ್ ಜಾರಕಿಹೊಳಿ ಅಖಾಡಕ್ಕಿಳಿದಿದ್ದರೆ, ಅವರ ತಮ್ಮ ಕಾಂಗ್ರೆಸ್ನಿಂದ ಟಿಕೆಟ್ ಪಡೆದು ತೊಡೆತಟ್ಟಿದ್ದಾರೆ.
ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿದ ಇನ್ನೊಬ್ಬ ಸಹೋದರ, ಕಾಂಗ್ರೆಸ್ನ ಸತೀಶ್ ಜಾರಕಿಹೊಳಿ ಕುತೂಹಲಕಾರಿ ವಿಚಾರವನ್ನು ಬಹಿರಂಗಪಡಿಸಿದರು. ಏನದು? ಇಲ್ಲಿದೆ ವಿವರ....
ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿ.05ಕ್ಕೆ ಉಪಚುನಾವಣೆ ನಡೆಯಲಿದೆ. ಒಟ್ಟು 165 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು, ಡಿ.09ಕ್ಕೆ ಭವಿಷ್ಯ ನಿರ್ಧಾರವಾಗಲಿದೆ.