ಆರ್‌ಎಸ್‌ಎಸ್ ನಿಷೇಧಿಸಿ ಎನ್ನುವುದು ಶುದ್ಧ ಮೂರ್ಖತನ: ಸಿಎಂ ಬೊಮ್ಮಾಯಿ

ಆರ್‌ಎಸ್‌ಎಸ್ ನಿಷೇಧಿಸಿ ಎನ್ನುವುದು ಶುದ್ಧ ಮೂರ್ಖತನ: ಸಿಎಂ ಬೊಮ್ಮಾಯಿ

Published : Sep 30, 2022, 03:55 PM IST

Basavaraj Bommai: ಆರ್‌ಎಸ್‌ಎಸ್‌ ಬ್ಯಾನ್‌ ಮಾಡಿ ಎಂದು ಹೇಳಿಕೆ ಕೊಡುವುದೇ ದುರ್ದೈವ ಎಂದು ಸಿಎಂ ಹೇಳಿದ್ದಾರೆ 

ಬೆಂಗಳೂರು (ಸೆ. 30): "ದೇಶಭಕ್ತ ಸಂಘಟನೆಯನ್ನು ಪಿಎಫ್‌ಐಗೆ (PFI) ಹೋಲಿಸುವುದು ಸರಿಯಲ್ಲ, ಆರ್‌ಎಸ್‌ಎಸ್ (RSS) ನಿಷೇಧಿಸಿ ಎನ್ನುವುದು ಶುದ್ಧ ಮೂರ್ಖತನ" ಎಂದು ಸಿಎಂ ಬಸವಾರಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಕಾಂಗ್ರೆಸ್‌ (Congress) ವಿರುದ್ಧ ಕಿಡಿಕಾರಿರುವ ಅವರು "ಕೆಲವರು ಪಿಎಫ್‌ಐ ಬ್ಯಾನ್‌ (PFI Ban) ಮಾಡಿದ್ದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ, ಆರ್‌ಎಸ್‌ಎಸ್‌ ಬ್ಯಾನ್‌ ಆಗಬೇಕೆಂದು ಒತ್ತಾಯಿಸುತ್ತಿದ್ದಾರೆ. ರಾಜಕೀಯ ತುಷ್ಟೀಕರಣದ ಫಲವೇ ಪಿಎಫ್‌ಐ, ಆರ್‌ಎಸ್‌ಎಸ್‌ ಬ್ಯಾನ್‌ ಮಾಡಿ ಎಂದು ಹೇಳಿಕೆ ಕೊಡುವುದೇ ದುರ್ದೈವ " ಎಂದಿದ್ದಾರೆ. 

ಪಿಎಫ್‌ಐ ಬ್ಯಾನ್ ಮಾಡಿದ್ರೆ ಶಾಂತಿ ನೆಲೆಸುತ್ತೆ ಅನ್ನೋ ನಂಬಿಕೆ ನನಗಿಲ್ಲ: ಕುಮಾರಸ್ವಾಮಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more